Tuesday, April 28, 2026

karnataka

Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ...

Deer-ಜಿಂಕೆಗಳ ಹಾವಳಿಯಿಂದ ಕಂಗಾಲಾದ ಹುಬ್ಬಳ್ಳಿ ರೈತರು

ಹುಬ್ಬಳ್ಳಿ:ರೈತರ ಜಮೀನುಗಳಲ್ಲಿ ಬಿಯರ್ ಬಾಟಲಿಗಳ ಸದ್ದುಮಾಡಿತ್ತಿವೆ.ಹಾಗಂತ ಹೊಲಗಳಲ್ಲಿ ಕುಡುಕರ ಹಾವಳಿ ಹೆಚ್ಚಿದೆ ಅಂದ್ಕೋಬೇಡಿ..! ಜಿಂಕೆಗಳಿಂದ ಬೆಳೆಗಳ ರಕ್ಷಣೆಗೆ ಬಾಟಲಿ ಮೊರೆ ಹೋಗಿದ್ದಾರೆ. ಇಲ್ಲಿನ ರೈತರು ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದು  ಜಿಂಕೆ ಮತ್ತು ಚಿಗರಿಗಳಿಂದ ಹಾವಳಿ ಜಾಸ್ತಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ  ಮತ್ತು ಹುಬ್ಬಳ್ಳಿ ತಾಲೂಕಿನಲ್ಲಿ ಜಿಂಕೆಗಳ ಇನ್ನಿಲ್ಲದ ಹಾವಳಿ ಇಡುತ್ತಿವೆ .ಶಿರಗುಪ್ಪಿ ಗುಡೇನಕಟ್ಟಿ, ಮುಳ್ಳೊಳ್ಳಿ,...

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...

D.K.Shivakumar :ನಿವಾಸಿ ಕ್ಷೇಮಾಭಿವೃದ್ಧಿ ,ನಾಗರಿಕ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಡಿಕೆಶಿ ಸಮಾಲೋಚನೆ

Banglore News: ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಡಿಕೆಶಿ ಸಂವಾದ ನಡೆಸಿದರು. ಈ ವೇಳೆ ಪದಾಧಿಕಾರಿಗಳು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಅಂಶಗಳ ಬಗ್ಗೆ ಚರ್ಚಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ನಾಗರಿಕರೇ ಧ್ವನಿ. ಅವರ...

private compay-ಕೆಲಸ ಮಾಡುತಿದ್ದ ಕಂಪನಿಯಲ್ಲಿ ಆತ್ಮಹತ್ಯೆಗೆ ಶರಣು

ಉಡುಪಿ: ನಗರದ ಮಾರ್ಕೆಟ್ ರಸ್ತೆಯಲ್ಲಿರವ ಖಾಸಗಿ ಕಂಂಪನಿಯಲ್ಲಿ ಕೆಲಸ ಮಾಡುತಿದ್ದ  ಮಾರ್ಕೆಟ್ ಬಳಿಯ ನಿವಾಸಿಯಾಗಿರುವ ಪ್ರಮಿಳಾ ದೇವಾಡಿಗ ಎನ್ನುವ ಮಹಿಳೆ ತಾನು ಕಾರ್ಯ ನಿರ್ವಹಿಸುತಿದ್ದ ಕಂಪನಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ಧಾಳೆ. ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಅಥವಾ ಕೌಟಿಂಬಿಕ ಕಲಹದಿಂದಾಗಿ ಕೊಲೆ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ ,ಪ್ರಮಿಳಾ ದೇವಾಡಿಗ (32)ಖಾಸಗಿ ಕಂಪನಿಯಲ್ಲಿ ಕೆಲಸ...

Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕಾರ್ಕಳ ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ...

Lorry driver-ಲಾರಿ ಕಳ್ಳನ ಬಂದನ

ಬೆಂಗಳೂರು: ಬೆಂಗಳೂರಿನ ವಿವಿ ಪುರಂ ಠಾಣಾ ಪೋಲಿಸರು ಇಲ್ಲೊಬ್ಬ ಕಳ್ಳನನ್ನು ಹಿಡಿದುಕೊಂಡಿದ್ದಾರೆ. ಬೇಟೆಯಾಡಿದರೆ  ಹುಲಿಯನ್ನೇ ಬೇಟೆಯಾಡಬೇಕು ಎಂದು ತಿಳಿದ ಕಳ್ಳ ದೊಡ್ಡ ಕಳ್ಳತನಕ್ಕೆ ಕೈ ಹಾಕಿ ಕೊನೆಗೆ ಪೊಲೀಸರ ವಶದಲ್ಲಿದ್ದಾನೆ . ಇವನೊಬ್ಬ ಲಾರಿ ಕಳ್ಳ. ನಾವೆಲ್ಲರು ಸರಗಳ್ಳರು  ಬೈಕ್ ಕಳ್ಳರು  ಹಣ ದರೋಡೆ ಮಾಡುವವರನ್ನು ನೋಡಿದ್ದೇವೆ ಆದರೆ ಇಲ್ಲೊಬ್ಬ ಕಳ್ಳ ಒಮ್ಮಮೆ ಶ್ರೀ ಮಂತ...

Hubli : ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಹುಬ್ಬಳ್ಳಿ: ನಗರದ ಹೃದಯ ಭಾಗದಲ್ಲಿ ಕೆಎಂಸಿ ಹಿಂದಿನ ಗೇಟ್ ಬಳಿ ರಸ್ತೆ ಬದಿಯಲ್ಲಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು‌ ಬಂಧಿಸುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ದರ್ಶನ್ ಸಾಳುಂಕೆ ಎಂಬಾತನೇ ಗಾಂಜಾ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿತ ಆರೋಪಿಯಿಂದ 6550 ರೂ ಮೌಲ್ಯದ 131 ಗ್ರಾಂ ತೂಕದ ಗಾಂಜಾ ಹಾಗೂ...

Film news: “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ

ಸಿನಿಮಾ ಸುದ್ದಿ: ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ - ನಾಯಕಿಯಾಗಿ ನಟಿಸಿರುವ ಚಿತ್ರ "ಸಂತೋಷ ಸಂಗೀತ". ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.ಕಮರ್ಷಿಯಲ್ - ಲವ್ ಕಥಾಹಂದರ ಹೊಂದಿರುವ "ಸಂತೋಷ ಸಂಗೀತ" ಸದ್ಯದಲ್ಲೇ ತೆರೆಗೆ . ನಾನು ಮೂಲತಃ ಎಂ.ಸಿ.ಎ ಪದವಿಧರ....

ಸಾರ್ವಜನಿಕರ ಅನುಕೂಲಕ್ಕೆ ಬಾರದ ಸುರಂಗಮಾರ್ಗ

ಮೈಸೂರು: ಮೈಸೂರು ನಂಜನಗೂಡು ಮುಖ್ಯರಸ್ತೆ ವಸ್ತು ಪ್ರದರ್ಶನ ಮತ್ತು ಅರಮನೆಯ ಮಧ್ಯಭಾಗ ಇರುವ ರಸ್ತೆಯಲ್ಲಿಈಗಾಗಲೆ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗ ರಸ್ತೆ ದಾಟುವಾಗ ಆಗುವ ಅಪಾಯವನ್ನು ತಪ್ಪಿಸಲು ಸುರಂಗ ಮಾರ್ಗವನ್ನು ತಯಾರಿಸಲಾಗಿದೆ.ಆದರೆ ಇದುವರೆಗೂ ಇದು ಉದ್ಗಾಟನೆ ಆಗದೆ ಉಳಿದಿದೆ. ಈ ರಸ್ತೆಗೆ ಸುರಂಗಮಾರ್ಗ ಮಾಡಿ ಸುಮಾರು ಎರಡುವರೆ ವರ್ಷಗಳು ಕಳೆದರೂ ಸಹ ಸಾರ್ವಜನಿಕರು ಓಡಾಡಲು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img