Tuesday, June 23, 2026

karnataka

ಸಾರ್ವಜನಿಕರ ಅನುಕೂಲಕ್ಕೆ ಬಾರದ ಸುರಂಗಮಾರ್ಗ

ಮೈಸೂರು: ಮೈಸೂರು ನಂಜನಗೂಡು ಮುಖ್ಯರಸ್ತೆ ವಸ್ತು ಪ್ರದರ್ಶನ ಮತ್ತು ಅರಮನೆಯ ಮಧ್ಯಭಾಗ ಇರುವ ರಸ್ತೆಯಲ್ಲಿಈಗಾಗಲೆ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗ ರಸ್ತೆ ದಾಟುವಾಗ ಆಗುವ ಅಪಾಯವನ್ನು ತಪ್ಪಿಸಲು ಸುರಂಗ ಮಾರ್ಗವನ್ನು ತಯಾರಿಸಲಾಗಿದೆ.ಆದರೆ ಇದುವರೆಗೂ ಇದು ಉದ್ಗಾಟನೆ ಆಗದೆ ಉಳಿದಿದೆ. ಈ ರಸ್ತೆಗೆ ಸುರಂಗಮಾರ್ಗ ಮಾಡಿ ಸುಮಾರು ಎರಡುವರೆ ವರ್ಷಗಳು ಕಳೆದರೂ ಸಹ ಸಾರ್ವಜನಿಕರು ಓಡಾಡಲು...

ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ -ರೆಡ್ ಅಲರ್ಟ್ ಘೋಷಣೆ

ಹವಾಮಾನ ಸುದ್ದಿ: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ...

ರಾಜ್ಯ ಬಜೆಟ್ ಮಂಡನೆ ಜುಲೈ 07

ರಾಜಕೀಯ: ನೂತನ ಸರ್ಕಾರ ರಚನೆಯಾಗಿ 4್5 ದಿನ ಕಳೆದಿವೆ  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದುಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಮೊದಲ ರಾಜ್ಯ ಜಜೆಟ್ ಮಂಡನೆಯಾಗಲಿದೆ. ಜುಲೈ 5 ರಂದು ವಿಧಾನಸಭೆಯಲ್ಲಿ  ವಿಧೇಯಕಗಳ ಮಂಡನೆಯಾಗಲಿದ್ದು ನಂತರ ಎರಡು ದಿನಗಳ ನಂತರ ಅಂದರೆ ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಜುಲೈ...

ಕಳ್ಳರಿಂದ ವಶಪಡಿಸಿಕೊಂಡ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ ಪೊಲೀಸರು

ಹಾಸನ: ಹಾಸನ:2022- 23ರಲ್ಲಿ ಈ ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ...

ಟಿಕೆಟ್ ಘೋಷಣೆಯಾದರೂ ನಿಲ್ಲದ ಪಕ್ಷ ಬದಲಾವಣೆ ಪರ್ವ

ಅರಕಲಗೂಡು: ರಾಜ್ಯ ವಿಧಾನಸಭೆ ಚುನಾವಣೆಗೆ  ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ  ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ  ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ.  ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...

ಐಪಿಎಲ್ ಇರುವ ಕಾರಣ ತಡರಾತ್ರಿಯವರೆಗೂ ಮೆಟ್ರೋ ಸಂಚಾರ

special news : ನಿನ್ನೆಯಿಂದ ಐಪಿಎಲ್ 16 ಸರಣಿ ಆರಂಭವಾಗಿದ್ದು ಬೆಂಗಳೂರಿನಲ್ಲಿಯೂ ಸಹ ಮುಂದುವರಿದ ಪಂದ್ಯಗಳು ನಡೆಯುತ್ತದೆ.  ವಿಶೇಷವೆಂದರೆ ಐಪಿಎಲ್ ಆಟ ಶುರುವಾಗುವುದರಿಂದ ಪಂದ್ಯ ಮುಕ್ತಾಯವಾಗುವುದು ರಾತ್ರಿ ತಡವಾಗುತ್ತದೆ. ರಾತ್ರಿ ವೇಳೆ ಕ್ರಿಕೆಟ್  ಅಭಿಮಾನಿಗಳು ಪಂದ್ಯ ಮುಗಿದ ನಂತರ ಮನೆಗಳಿಗೆ ತೆರಳಲು ಪರದಾಡುತಿದ್ದರು. ಹಾಗಾಗಿ ಕ್ರೀಢಾಭಿಮಾನಿಗಳು ಸಂಚಾರ ಮಾಡಲು ತೊಂದರೆ ಪಡಬಾರದು ಎನ್ನುವ ದೃಷ್ಠಿಯಿಂದ ಬೆಂಗಳೂರು ನಮ್ಮ...

ಕರ್ನಾಟಕ ಬಂದ್- ಕಾಂಗ್ರೆಸ್ ಕರೆಗೆ, ಸಿಎಂ ತಿರುಗೇಟು

politiical news ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ  ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...

ಚಿಕ್ಕ ಬಳ್ಳಾಪುರ ಬಿಜೆಪಿ ಯುವ ಸಮಾವೇಶ ಬಿಜೆಪಿಯೇ ಭರವಸೆ

chikkaballapura news : ಬಿಜೆಪಿ ಯುವ ಮೋರ್ಚಾ ಚಿಕ್ಕಬಳ್ಳಾಪುರ ಜಿಲ್ಲೆಯ ಯುವ ಸಮಾವೇಶ ನಗರದ ಶ್ರೀ ಕೃಷ್ಣ ಕನ್ವೆಂಕ್ಷನ್ ಹಾಲ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಸಚಿವರಾದ ಭೂಪೇಂದ್ರ ಯಾದವ್, ಕರ್ನಾಟಕ ವಿಧಾನಸಭಾ ಚುನಾವಣೆ ಸಹ- ಉಸ್ತುವಾರಿ ಶ್ರೀ ಅಣ್ಣಾಮಲೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ !

state news ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...

ಗ್ರೂಪ್ ನಿಂದ ರಿಮೂವ್; ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ

International news ಗುರುಗ್ರಾಮ(ಮಾ.3): ವಾಟ್ಸಾಪ್ ಗ್ರೂಪಿನಿಂದ ರಿಮೂವ್ ಮಾಡಿದ ವಿಚಾರಕ್ಕೆ ನಾಲ್ವರು ಆ ಗ್ರೂಪಿನ ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆ ನಡೆದಿರೋದು ದೆಹಲಿಯ ಗುರುಗ್ರಾಮದಲ್ಲಿ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೆನಿಸ್‌ ಕೋಚ್‌, ಜಾವೆಲಿನ್‌ ಥ್ರೋ ಸ್ಪರ್ಧಿ ಹಾಗೂ ಟೋಲ್‌ ಪ್ಲಾಜಾದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಂದಿಸುವಂತಹ ಕಾಮೆಂಟ್...
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img