Tuesday, April 28, 2026

karnataka

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜ್ವರ; ಆಸ್ಪತ್ರೆಗೆ ದಾಖಲು

international news ದೆಹಲಿ (ಮಾ.3): ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಇದೀಗ ತೀವ್ರ ಜ್ವರದಿಂದ ಇವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಕಾಣಿಸಿಕೊಂಡ ಬಳಿಕ, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ತಜ್ನರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಈ ವರ್ಷದಲ್ಲಿ...

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ

state news ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...

ಇಂದಿನಿಂದ ಬಿಜೆಪಿ ರಥಯಾತ್ರೆ ಶುರು !

state news ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...

ದೇಹದಲ್ಲಿ ಕರೆಂಟ್ ಪಾಸ್ ಅನುಭವ ನಿಮಗಾಗಿದ್ಯಾ…?

Special story ಬೆಂಗಳೂರು(ಫೆ.28): ನಮ್ಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳೋದು ಬಹಳ ಮುಖ್ಯ. ನಾವೇನು ತಿಂತೀವೋ ಅದ್ರಲ್ಲಿ ನಮ್ಮ ಜೀವನ ನಿಂತಿರುತ್ತೆ. ದೇಹಕ್ಕೆ ಬೇಕಾಗುವ ಪೋಷಕಾಂಶಯುಕ್ತ ಆಹಾರ ಸೇವಿಸೋದಂತೂ ಈಗಿನ ದಿನ ಬಹಳ ಇಂಪಾರ್ಟೆಂಟ್ ಆಗುತ್ತೆ, ಈಗಂತೂ ವಿಪರೀತ ಚಳಿ ಇಲ್ಲದಿದ್ರೂ, ಕೆಲವೊಬ್ಬರಿಗೆ ಆಗಾಗ ಕರೆಂಟ್ ಹೊಡೆಯೋ ಅನುಭವ ಆಗುತ್ತೆ..ಅಷ್ಟಕ್ಕೂ ಯಾಕೆ ಈ ರೀತಿಯ ಅನುಭವ ಆಗುತ್ತೆ ನಮ್ಮಆರೋಗ್ಯದಲ್ಲಿ ಸ್ವಲ್ಪ...
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು...
- Advertisement -spot_img