Monday, September 14, 2026

karnataka

ಟಿಕೆಟ್ ಘೋಷಣೆಯಾದರೂ ನಿಲ್ಲದ ಪಕ್ಷ ಬದಲಾವಣೆ ಪರ್ವ

ಅರಕಲಗೂಡು: ರಾಜ್ಯ ವಿಧಾನಸಭೆ ಚುನಾವಣೆಗೆ  ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ  ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ  ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ.  ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...

ಐಪಿಎಲ್ ಇರುವ ಕಾರಣ ತಡರಾತ್ರಿಯವರೆಗೂ ಮೆಟ್ರೋ ಸಂಚಾರ

special news : ನಿನ್ನೆಯಿಂದ ಐಪಿಎಲ್ 16 ಸರಣಿ ಆರಂಭವಾಗಿದ್ದು ಬೆಂಗಳೂರಿನಲ್ಲಿಯೂ ಸಹ ಮುಂದುವರಿದ ಪಂದ್ಯಗಳು ನಡೆಯುತ್ತದೆ.  ವಿಶೇಷವೆಂದರೆ ಐಪಿಎಲ್ ಆಟ ಶುರುವಾಗುವುದರಿಂದ ಪಂದ್ಯ ಮುಕ್ತಾಯವಾಗುವುದು ರಾತ್ರಿ ತಡವಾಗುತ್ತದೆ. ರಾತ್ರಿ ವೇಳೆ ಕ್ರಿಕೆಟ್  ಅಭಿಮಾನಿಗಳು ಪಂದ್ಯ ಮುಗಿದ ನಂತರ ಮನೆಗಳಿಗೆ ತೆರಳಲು ಪರದಾಡುತಿದ್ದರು. ಹಾಗಾಗಿ ಕ್ರೀಢಾಭಿಮಾನಿಗಳು ಸಂಚಾರ ಮಾಡಲು ತೊಂದರೆ ಪಡಬಾರದು ಎನ್ನುವ ದೃಷ್ಠಿಯಿಂದ ಬೆಂಗಳೂರು ನಮ್ಮ...

ಕರ್ನಾಟಕ ಬಂದ್- ಕಾಂಗ್ರೆಸ್ ಕರೆಗೆ, ಸಿಎಂ ತಿರುಗೇಟು

politiical news ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ  ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...

ಚಿಕ್ಕ ಬಳ್ಳಾಪುರ ಬಿಜೆಪಿ ಯುವ ಸಮಾವೇಶ ಬಿಜೆಪಿಯೇ ಭರವಸೆ

chikkaballapura news : ಬಿಜೆಪಿ ಯುವ ಮೋರ್ಚಾ ಚಿಕ್ಕಬಳ್ಳಾಪುರ ಜಿಲ್ಲೆಯ ಯುವ ಸಮಾವೇಶ ನಗರದ ಶ್ರೀ ಕೃಷ್ಣ ಕನ್ವೆಂಕ್ಷನ್ ಹಾಲ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಸಚಿವರಾದ ಭೂಪೇಂದ್ರ ಯಾದವ್, ಕರ್ನಾಟಕ ವಿಧಾನಸಭಾ ಚುನಾವಣೆ ಸಹ- ಉಸ್ತುವಾರಿ ಶ್ರೀ ಅಣ್ಣಾಮಲೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ !

state news ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...

ಗ್ರೂಪ್ ನಿಂದ ರಿಮೂವ್; ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ

International news ಗುರುಗ್ರಾಮ(ಮಾ.3): ವಾಟ್ಸಾಪ್ ಗ್ರೂಪಿನಿಂದ ರಿಮೂವ್ ಮಾಡಿದ ವಿಚಾರಕ್ಕೆ ನಾಲ್ವರು ಆ ಗ್ರೂಪಿನ ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆ ನಡೆದಿರೋದು ದೆಹಲಿಯ ಗುರುಗ್ರಾಮದಲ್ಲಿ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೆನಿಸ್‌ ಕೋಚ್‌, ಜಾವೆಲಿನ್‌ ಥ್ರೋ ಸ್ಪರ್ಧಿ ಹಾಗೂ ಟೋಲ್‌ ಪ್ಲಾಜಾದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಂದಿಸುವಂತಹ ಕಾಮೆಂಟ್...

ಟ್ರಾಫಿಕ್ ಫೈನ್; 50 ಶೇಕಡಾ ಮತ್ತೆ ವಿಸ್ತರಣೆ..!

state news ಬೆಂಗಳೂರು(ಮಾ.3): ಎಲ್ಲರಿಗೂ ಗೊತ್ತಿರೋ ಹಾಗೆ ಸಿಲಿಕಾನ್ ಸಿಟಯಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಮಾಮೂಲು. ವರ್ಷಗಳು ಉರುಳಿದರೂ ಬೆಂಗಳೂರಿನ ಟ್ರಾಫಿಕ್ ಜಾಮ್ ಅಂತೂ ನಿಲ್ಲೋದೆ ಇಲ್ಲ. ಅಷ್ಟೊಂದು ಟ್ರಾಫಿಕ್ ಜಾಮ್ ಅನ್ನೋದು ನಾವು ದಿನನಿತ್ಯ ನೋಡ್ತ ಬರುತ್ತೇವೆ. ಇವೆಲ್ಲದರ ಜೊತೆಗೆ ಟ್ರಾಫಿಕ್ ರೂಲ್ಸ್ ಗಳು ಕೂಡ ಹೆಚ್ಚಾಗಿವೆ.ದಿನನಿತ್ಯ ದಂಡ ಪಾವತಿ ಮಾಡೋ ಜನ ಕೂಡ ಬಹಳ....

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜ್ವರ; ಆಸ್ಪತ್ರೆಗೆ ದಾಖಲು

international news ದೆಹಲಿ (ಮಾ.3): ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಇದೀಗ ತೀವ್ರ ಜ್ವರದಿಂದ ಇವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಕಾಣಿಸಿಕೊಂಡ ಬಳಿಕ, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ತಜ್ನರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಈ ವರ್ಷದಲ್ಲಿ...

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img