Monday, September 14, 2026

karnataka

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ

state news ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...

ಇಂದಿನಿಂದ ಬಿಜೆಪಿ ರಥಯಾತ್ರೆ ಶುರು !

state news ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...

ದೇಹದಲ್ಲಿ ಕರೆಂಟ್ ಪಾಸ್ ಅನುಭವ ನಿಮಗಾಗಿದ್ಯಾ…?

Special story ಬೆಂಗಳೂರು(ಫೆ.28): ನಮ್ಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳೋದು ಬಹಳ ಮುಖ್ಯ. ನಾವೇನು ತಿಂತೀವೋ ಅದ್ರಲ್ಲಿ ನಮ್ಮ ಜೀವನ ನಿಂತಿರುತ್ತೆ. ದೇಹಕ್ಕೆ ಬೇಕಾಗುವ ಪೋಷಕಾಂಶಯುಕ್ತ ಆಹಾರ ಸೇವಿಸೋದಂತೂ ಈಗಿನ ದಿನ ಬಹಳ ಇಂಪಾರ್ಟೆಂಟ್ ಆಗುತ್ತೆ, ಈಗಂತೂ ವಿಪರೀತ ಚಳಿ ಇಲ್ಲದಿದ್ರೂ, ಕೆಲವೊಬ್ಬರಿಗೆ ಆಗಾಗ ಕರೆಂಟ್ ಹೊಡೆಯೋ ಅನುಭವ ಆಗುತ್ತೆ..ಅಷ್ಟಕ್ಕೂ ಯಾಕೆ ಈ ರೀತಿಯ ಅನುಭವ ಆಗುತ್ತೆ ನಮ್ಮಆರೋಗ್ಯದಲ್ಲಿ ಸ್ವಲ್ಪ...

ಜಯಶ್ರೀ ಉಲ್ಲಾಳ್ ಬದುಕಿನ ಸಾಧನೆಯ ಹಾದಿ ಹೇಗಿತ್ತು…? 

International news ಬೆಂಗಳೂರು(ಫೆ.27): ನಮ್ ದೇಶದಲ್ಲಿ ಹುಟ್ಟಿ ಬೆಳೆದು, ವಿದೇಶಗಳಲ್ಲಿ ಸಾಧನೆಯ ಸಿಖರ ಏರಿದ ಮಂದಿ ಸಾಕಷ್ಟು ಜನ ಇದ್ದಾರೆ. ಅದೆಷ್ಟೋ ಮಂದಿ ಸ್ವಂತ ಉದ್ಯೋಗಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಹೀಗೆ ಪುರುಷರ ರೀತಿ, ಇಂದು ಮಹಿಳೆಯರೂ ಕೂಡ ಹೆಸರು ಮಾಡ್ತಿದ್ದಾರೆ, ಇಂತಹ ಸಾಲಿನಲ್ಲಿ ಇಲ್ಲೊಬ್ಬರು ಭಾರತದ ಮಧ್ಯಮವರ್ಗದ ಮಹಿಳೆ ಅಮೇರಿಕಾದ ಶ್ರೀಮಂತ...

ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆಗೆ ಮೋದಿ ಚಾಲನೆ..!

state news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ. ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img