Tuesday, June 23, 2026

karnataka

ಕುಡಿದ ಅಮಲಿನಲ್ಲಿ ಮಚ್ಚು ತೋರಿಸಿ ಧರ್ಮದೇಟು ತಿಂದ ಕುಡುಕ !

State news ಬೆಂಗಳೂರು(ಫೆ.21): ನಶೆದಾಗಿನ ಬುದ್ದಿ ಕಿಸೆದಾಗ ಎನ್ನುವುದು ನಮ್ಮ ಉತ್ತರ ಕರ್ನಾಟಕ ಕಡೆ ಚಾಲ್ತಿಯಲ್ಲಿರುವ ಮಾತು ಅದೇರೀತಿ ಇದು ಸಹ ಅದೆ ಭಾಗದ ವಿಷಯ. ಯಾದಗಿರಿ ಜಿಲ್ಲೆಯಲ್ಲಿ ಒಬ್ಬ ಯುವಕ ಕಂಠಪೂರ್ತಿ ಕುಡಿದು ಕೋತಿ ತರ ಆಡುತಿದ್ದ ಕುಡಿದ ಅಮಲಿನಲ್ಲಿ ಮಾರಕಾಸ್ತ್ರ ದಿಂದ ಸಿಕ್ಕ ಸಿಕ್ಕವರ ಮೇಲೆ ಕತ್ತಿ ಬೀಸಿದ್ದಾನೆ. ರಸ್ತೆಯಲ್ಲಿ ಸ್ವಲ್ಪ ಸಮಯ ಭಯದ...

ಹಳೆಯ ಮಂಚ ನೀಡಿದ್ರು ಅಂತ ತಾಳಿಕಟ್ಟದೆ ಮದುವೆ ಮುರಿದುಕೊಂಡ ವರ !

ಹೈದರಾಬಾದ್(ಫೆ.21): ಮದುವೆ ಎಂದರೆ ಸಂಬ್ರಮ ಅದರಲ್ಲೂ ಹೆಣ್ಣಿನ ಮನೆಯಲ್ಲಂತೂ ಸಡಗರವೋ ಸಡಗರ ಅಳಿಯನಿಗೆ ಕೊಡಬೇಕಾಗಿರುವ ವರದಕ್ಷಣೆ ವರೋಪಚಾರ ಗಂಗಳ ತಂಬಿಗಿ ಬಿರೂ ಮಂಚ ಫ್ರಿಜ್ ವಅಷಿಂಗ್ ಮಷಿನ್ ಹೀಗೆ ಹಲವಾರು ರೀತಿಯಲ್ಲಿ ಅಳಿಯನಿಗೆ ಅಂಗಡಿಯಿಂದ ಖರಿಧಿಸಿ ಪ್ರತಿಒಂದನ್ನು ಹೊಸದೆ ಕೊಡುವುದು ವಾಡಿಕೆ . ಇಷ್ಟಿಲ್ಲ ಸಂಭ್ರಮ ಮನೆ ಮಾಡಿರುವಾಗ ಸಡನ್ನಾಗಿ ಮದುವೆ ನಿಂತು ಹೋದರೆ...

ಪರೀಕ್ಷೆ ಹಿನ್ನೆಲೆ; ಶಿಕ್ಷಣ ಇಲಾಖೆಯಿಂದ ಮಹತ್ತ್ವದ ಸಭೆ

state news ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...

ಅಂಬಾರಿ ಉತ್ಸವ; ವೋಲ್ವೋ 9600s ಬಸ್ ಗಳಿಗೆ ಚಾಲನೆ..!

State news ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ

state news ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...

ನಿಮ್ಮ ಕೆಲಸದ ಅವಧಿ ಮುಗಿದಿದ್ರೆ ಮನೆಗೆ ನಡೀರಿ!

ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ಮಾಡುವಾಗ ಕೆಲಸದ ಸಮಯದಲ್ಲಿ ಏರುಪೇರಾಗುತ್ತದೆ. ಕಂಪನಿಯ ಮಾಲೀಕರು ಉದ್ಯೋಗಿಗಳನ್ನು ಅದೇ ಸಂಬಳದಲ್ಲಿ ನಿಗದಿತ ಸಮಯಕ್ಕಿಂತ ಜಾಸ್ತಿಹೊತ್ತು ದುಡಿಸಿಕೊಳ್ಳುವುದನ್ನು ನೋಡಿದ್ದೇವೆ. ಇದರಿಂದಾಗಿ ಉದ್ಯೋಗಿಗಳು ಸರಿಯಾದ ಸಮಯಕ್ಕೆ ಮೆನೆಗೆ ಹೋಗಲು ಆಗುತ್ತಿಲ್ಲ. ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಕೆಲವೊಂದು ಉದ್ಯೋಗಿಗಳು ಆಗಾಗ ಅಳಲನ್ನು ತೋಡಿಕೊಳ್ಳುತಿರುತ್ತಾರೆ. ಆದರೆ ಇಲ್ಲೊಂದು ಕಂಪನಿ ಸರಿಯಾದ ಸಮಯಕ್ಕೆ...

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ಫೆ.23 ಕ್ಕೆ ಅಮಿತ್ ಶಾ ಬೆಂಗಳೂರು, ಬಳ್ಳಾರಿಗೆ…?

state news ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ. ಪದೇ...

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...

ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ದೂರು..!

Belagavi news ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ ಸೋಶಿಯಲ್‌ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...
- Advertisement -spot_img

Latest News

Hubli News: ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ ಜನ

Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ...
- Advertisement -spot_img