Monday, September 14, 2026

karnataka

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

ಮೂರು ವರ್ಷಗಳ ನಂತರ ರೂಂನಿಂದ ಹೊರಬಂದ ಲೇಡಿ…!

National news ನವದೆಹಲಿ(ಫೆ.25): ಕೋವಿಡ್19 ಶುರುವಾದ ಬಳಿಕ ಜನಜೀವನ ಹೇಗಿತ್ತು ಅಂತ ಎಲ್ಲರಿಗೂ ಗೊ್ತ್ತಿರುತ್ತೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ನಮ್ ದೇಶ ಕುಗ್ಗಿ ಹೋಗಿ, ಇದೀಗ ಒಂದು ಹಂತಕ್ಕೆ ತಲುಪಿ, ಸುಧಾರಣೆ ಕಂಡಿದೆ, ನಿಮ್ಗೊತ್ತಾ, ಇಲ್ಲೊಬ್ರು ಲೇಡಿ, ಕೋವಿಡ್ ಶುರುವಾಗಿದ್ದೇ ತಡ, ತನ್ನ ಮನೆಯಿಂದ 3 ವರ್ಷ ಹೊರಗೆ ಬಂದೇ ಇಲ್ಲ.. ಯಾಕೆ ಅಂತ ಹೇಳ್ತೀವಿ ಈ...

ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!

state news ಮಂಡ್ಯ(ಫೆ.25): ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸಲಿದ್ದಾರೆ. ರೈತ ಸಂಘವನ್ನ ಅಧಿಕಾರಕ್ಕೆ ತರಲು ರೈತರು ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ಸಜ್ಜಾಗಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಜನಮನ ದರ್ಶನ ಇದು ಭರವಸೆಯ ಯಾನ ಹೆಸರಲ್ಲಿ ಪಾದಯಾತ್ರೆ ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಆರತಿ ಬೆಳಗಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸಿದ ಗ್ರಾಮಸ್ಥರು ಕ್ರೇನ್ ಮೂಲಕ...

ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !

state news ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...

ಸರ್ಕಾರಿ ಬಸ್ ಕಳ್ಳತನ ಮಾಡಿದ ಕದೀಮರು..!

State news ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಬೀದರ್ ಡಿಪೋ...

ಹೊಸ ಕಂಪನಿ ಶುರು ಮಾಡಿದ ಗೂಗಲ್ ಕಂಪನಿಯ ಮಾಜಿ ಸಿಬ್ಬಂದಿಗಳು..!

International news ನ್ಯೂಯಾರ್ಕ್(ಫೆ.21): ಗಾಯಗೊಂಡಿರುವ ಸಿಂಹದ ಕೂಗೂ ಘರ್ಜನೆಗಿಂತ ಭಯಂಕರ ಎನ್ನುವ ಮಾತು ಈಗ ಗೂಗಲ್ ಕಂಪನಿಯಲ್ಲಿ ಕೆಲಸವನ್ನು ಕಳೆದುಕೊಂಡಿರುವ ಉದ್ಯೋಗಿಗಳ ಜೀವನದಲ್ಲಿ ನಿಜವಾಗಿದೆ. ಕೆಲವು ತಿಂಗಳುಗಳ ಹಿಂದೆ ಗೂಗಲ್ ಕಂಪನಿ 12 ಸಾವಿರ ಕೆಲಸಗಾರರನ್ನು ಕಂಪನಿಯು ವಜಾಗೊಳಿಸಿತ್ತು. ಅದರಲ್ಲಿ ಕಂಪನಿಯ ಸಿನಿಯರ್ ಮ್ಯಅನೇಜರ್ ಆಗಿದ್ದ ಹೆನ್ರಿ ಕಿರ್ಕ್ ಮತ್ತು ಇನ್ನ್ಊ ಆರು ಜನ ಉದ್ಯೋಗ...

ಕುಡಿದ ಅಮಲಿನಲ್ಲಿ ಮಚ್ಚು ತೋರಿಸಿ ಧರ್ಮದೇಟು ತಿಂದ ಕುಡುಕ !

State news ಬೆಂಗಳೂರು(ಫೆ.21): ನಶೆದಾಗಿನ ಬುದ್ದಿ ಕಿಸೆದಾಗ ಎನ್ನುವುದು ನಮ್ಮ ಉತ್ತರ ಕರ್ನಾಟಕ ಕಡೆ ಚಾಲ್ತಿಯಲ್ಲಿರುವ ಮಾತು ಅದೇರೀತಿ ಇದು ಸಹ ಅದೆ ಭಾಗದ ವಿಷಯ. ಯಾದಗಿರಿ ಜಿಲ್ಲೆಯಲ್ಲಿ ಒಬ್ಬ ಯುವಕ ಕಂಠಪೂರ್ತಿ ಕುಡಿದು ಕೋತಿ ತರ ಆಡುತಿದ್ದ ಕುಡಿದ ಅಮಲಿನಲ್ಲಿ ಮಾರಕಾಸ್ತ್ರ ದಿಂದ ಸಿಕ್ಕ ಸಿಕ್ಕವರ ಮೇಲೆ ಕತ್ತಿ ಬೀಸಿದ್ದಾನೆ. ರಸ್ತೆಯಲ್ಲಿ ಸ್ವಲ್ಪ ಸಮಯ ಭಯದ...

ಹಳೆಯ ಮಂಚ ನೀಡಿದ್ರು ಅಂತ ತಾಳಿಕಟ್ಟದೆ ಮದುವೆ ಮುರಿದುಕೊಂಡ ವರ !

ಹೈದರಾಬಾದ್(ಫೆ.21): ಮದುವೆ ಎಂದರೆ ಸಂಬ್ರಮ ಅದರಲ್ಲೂ ಹೆಣ್ಣಿನ ಮನೆಯಲ್ಲಂತೂ ಸಡಗರವೋ ಸಡಗರ ಅಳಿಯನಿಗೆ ಕೊಡಬೇಕಾಗಿರುವ ವರದಕ್ಷಣೆ ವರೋಪಚಾರ ಗಂಗಳ ತಂಬಿಗಿ ಬಿರೂ ಮಂಚ ಫ್ರಿಜ್ ವಅಷಿಂಗ್ ಮಷಿನ್ ಹೀಗೆ ಹಲವಾರು ರೀತಿಯಲ್ಲಿ ಅಳಿಯನಿಗೆ ಅಂಗಡಿಯಿಂದ ಖರಿಧಿಸಿ ಪ್ರತಿಒಂದನ್ನು ಹೊಸದೆ ಕೊಡುವುದು ವಾಡಿಕೆ . ಇಷ್ಟಿಲ್ಲ ಸಂಭ್ರಮ ಮನೆ ಮಾಡಿರುವಾಗ ಸಡನ್ನಾಗಿ ಮದುವೆ ನಿಂತು ಹೋದರೆ...

ಪರೀಕ್ಷೆ ಹಿನ್ನೆಲೆ; ಶಿಕ್ಷಣ ಇಲಾಖೆಯಿಂದ ಮಹತ್ತ್ವದ ಸಭೆ

state news ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...

ಅಂಬಾರಿ ಉತ್ಸವ; ವೋಲ್ವೋ 9600s ಬಸ್ ಗಳಿಗೆ ಚಾಲನೆ..!

State news ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img