state news
ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...
ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ಮಾಡುವಾಗ ಕೆಲಸದ ಸಮಯದಲ್ಲಿ ಏರುಪೇರಾಗುತ್ತದೆ. ಕಂಪನಿಯ ಮಾಲೀಕರು ಉದ್ಯೋಗಿಗಳನ್ನು ಅದೇ ಸಂಬಳದಲ್ಲಿ ನಿಗದಿತ ಸಮಯಕ್ಕಿಂತ ಜಾಸ್ತಿಹೊತ್ತು ದುಡಿಸಿಕೊಳ್ಳುವುದನ್ನು ನೋಡಿದ್ದೇವೆ. ಇದರಿಂದಾಗಿ ಉದ್ಯೋಗಿಗಳು ಸರಿಯಾದ ಸಮಯಕ್ಕೆ ಮೆನೆಗೆ ಹೋಗಲು ಆಗುತ್ತಿಲ್ಲ.
ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಕೆಲವೊಂದು ಉದ್ಯೋಗಿಗಳು ಆಗಾಗ ಅಳಲನ್ನು ತೋಡಿಕೊಳ್ಳುತಿರುತ್ತಾರೆ. ಆದರೆ ಇಲ್ಲೊಂದು ಕಂಪನಿ ಸರಿಯಾದ ಸಮಯಕ್ಕೆ...
state news
ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ.
ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...
state news
ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ.
ಪದೇ...
State news
ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ.
ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...
Belagavi news
ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ
ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ
ಸೋಶಿಯಲ್ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ
ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...
state news
ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ.
ಕೇಂದ್ರ ಗೃಹ ಸಚಿವ...
state news
ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ.
ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...
state news
ಚಿಕ್ಕಬಳ್ಳಾಪುರ (ಫೆ.20): ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕ್ಕೆ ಆಗಮಿಸಿದ ರೈತ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರನ್ನು ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ರಾಮಲಿಂಗಪ್ಪ ನವರ ನೇತೃತ್ವ ದಲ್ಲಿ ಬಾಗೇಪಲ್ಲಿ ಮಂಡಲದ ಬಿಜೆಪಿ...
state news
ಬೆಂಗಳೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಜಗಳ ಜಟಾಪಟಿಗಳು ತುಸು ಹೆಚ್ಚಾಗಿವೆ. ಸದ್ಯಕ್ಕೆ ಸುದ್ದಿಯಲ್ಲಿರೋ ಬಿಸಿ ಬಿಸಿ ಸುದ್ದಿ ಅಂದ್ರೆ ರೂಪಾ ಹಾಗೂ ರೋಹಿಣಿ ಸಿಂಧೂರಿ ಇಬ್ಬರ ಜಗಳ. ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಟೀಕಿಸಿಕೊಳ್ಳುತ್ತಿರುವ ವಿಚಾರ ಇದೀಗ ಮಾಧ್ಯಮಗಳಲ್ಲಿ ವೈರಲ್ ಆಗುತ್ತಲೇ ಇದೆ.
ರೂಪ ಹೇಳಿಕೆಗೆ ತಿರುಗೇಟು ನೀಡಿದ, ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ,...