Monday, September 14, 2026

karnataka

ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗಿವೆ…?

state news ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...

ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...

ಉಚಿತ ನಿವೇಶನ ಆಫರ್; ಮುಗಿಬಿದ್ದ ಮಹಿಳೆಯರು..!

ಬೆಂಗಳೂರು(ಫೆ.18): ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಎಲೆಕ್ಷನ್ ಫೈಟ್ ಗಳು ನಡೆಯುತ್ತಿವೆ. ಕ್ಷೇತ್ರವನ್ನು ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಆಫರ್ ಗಳನ್ನು ಕೊಡಲು ಮುಂದಾಗುತ್ತಿದ್ದಾರೆ, ಹೀಗಾಗಿ ನಿವೇಶನ ಸಿಗುತ್ತೆ ಎಂಬ ಖುಷಿಯಿಂದ ಚಿಕ್ಕಬಳ್ಳಾಪುರದ ಮಹಿಳೆಯರು ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿದ್ದಾರೆ. ಹಾಲಿ ಸಚಿವರೊಬ್ಬರು ತಮ್ಮ ಕ್ಷೇತ್ರದ ನಿವೇಶನ ರಹಿತ ಮಹಿಳೆಯರಿಗೆ ೨೦ ಸಾವಿರ...

ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

Festival news ಬೆಂಗಳೂರು(ಫೆ.17): ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ...

ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!

political news ಬೆಂಗಳೂರು(ಫೆ.16): ಈಗಾಗಲೇ ವಿಧಾನಸಭೆ ಚುನಾವಣೆಯ ದಿನಗಳು ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಿಎಂ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಬೇರೆ ಪಕ್ಷಗಳಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಪಕ್ಷಗಳಲ್ಲಿ ಗೊಂದಲಗಳು ಮನೆಮಾಡಿದೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ, ಪರಮೇಶ್ವರ್, ಮೊದಲು...

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...

ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...

ಭಜರಂಗದಳ ಕಾರ್ಯಕರ್ತರ ಮೇಲೆ ಏಕಾಏಕಿ ಲಾಠಿ ಚಾರ್ಜ್…ಅಷ್ಟಕ್ಕೂ ಏನು ಘಟನೆ?

political news ಬೆಂಗಳೂರು(ಫೆ.15): ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ, ಈ ಘಟನೆಯಲ್ಲಿ 12 ಮಂದಿ ಜನ ಗಾಯಗೊಂಡಿದ್ದು, ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರಕರಣದ ಬಗ್ಗೆ ಹೇಳೋದಾದ್ರೆ, ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ...

ಹೊಸಕೋಟೆ ಟಿಕೆಟ್ ಆಕಾಂಕ್ಷಿ ಎಂಟಿಬಿ ನಾಗರಾಜ್ ಸೀರೆ, ಬೆಡ್ ಶಿಟ್ ವಿತರಣೆ !

political news ಬೆಂಗಳೂರು(ಫೆ.15): ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಜನರ ಮನಸೆಳೆಯೋಕೆ ಮುಂದಾಗಿದ್ದಾರೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಟಿವಿ, ಕುಕ್ಕರ್ ಕೊಟ್ಟರೆ, ಇನ್ನೂ ಕೆಲವರು ವಿವಿಧ ಆಮಿಷಗಳಿಂದ ಜನರನ್ನು ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ. ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸಚಿವ ಎಂಟಿಬಿ ನಾಗರಾಜ್ ಅವರು ಸೀರೆ ಬೆಡ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img