Friday, June 5, 2026

karnataka

ಸ್ಥಳೀಯ ಚುನಾವಣೆಗೆ BJP ರಣತಂತ್ರ ಸಭೆ

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆಗಾಗಿ ರಾಜ್ಯ ಬಿಜೆಪಿ ತಾಂತ್ರಿಕ ಸಭೆಗಳನ್ನು ಆಯೋಜಿಸಿದೆ. ಪಕ್ಷದ ಸಂಘಟನೆ ಮತ್ತು ಕಾರ್ಯತಂತ್ರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಸಭೆ ಪ್ರಮುಖವಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ B Y ವಿಜಯೇಂದ್ರ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಜನವರಿ 5ರಂದು ಜಗನ್ನಾಥ ಭವನದಲ್ಲಿ ನಡೆಯಲಿದೆ. ಜನವರಿ 13ರವರೆಗೆ ರಾಜ್ಯ ಕೋರ್ ಕಮಿಟಿ...

ರಾಜ್ಯದ ತಾಪಮಾನ ಕುಸಿತ, ಡಿಸೆಂಬರ್‌ 31 ಕ್ಕೆ ಮತ್ತೆ ಮಳೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ನಿರಂತರವಾಗಿ ಕುಸಿಯುತ್ತಿದ್ದು, ಡಿಸೆಂಬರ್‌ 31 ಮತ್ತು ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ. ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಕಡಿಮೆ ತಾಪಮಾನ ದಾಖಲಾಗಿದ್ದು,...

ಕನ್ನಡದಲ್ಲೇ ‘ಮೈಂಡ್ ನೋಟ್’: ಆತಂಕ, ಒಂಟಿತನಕ್ಕೆ ಬ್ರೇಕ್

ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ರೂಪಿಸಿರುವ ‘ಮೈಂಡ್ ನೋಟ್’ ಆ್ಯಪ್ ಬಳಕೆ ಹೆಚ್ಚಳವಾಗಿದೆ. ಸ್ವಯಂ ಮೌಲ್ಯಮಾಪನದ ಮೂಲಕ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸಮಯಕ್ಕೆ ತಕ ಚಿಕಿತ್ಸೆಗೆ ಮುಂದಾಗುವಂತೆ ಪ್ರೇರೇಪಿಸುವ ಈ ಆ್ಯಪ್ ಕನ್ನಡದಲ್ಲಿಯೂ ಲಭ್ಯವಿರುವುದರಿಂದ ಜನಪ್ರಿಯವಾಗಿದೆ. ನಿಮ್ಹಾನ್ಸ್ ಮೊದಲಿಗೆ ಪುಶ್-ಡಿ ಆ್ಯಪ್ ಮೂಲಕ ಖಿನ್ನತೆ ಸಮಸ್ಯೆಗಳನ್ನು ಗುರುತಿಸುವ ಪ್ರಯತ್ನ ಮಾಡಿತ್ತು....

ಅಕ್ಕಿ ಮಾಫಿಯಾಗೆ ಅಧಿಕಾರಿ ಬಲಿ

ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್‌ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

ಡಿಕೆಶಿ ಭೇಟಿಯಾಗಿದ್ದೇಕೆ? ಸ್ವಾಮೀಜಿಗಳು ಏನಂದ್ರು?

ರಾಜ್ಯ ಕಾಂಗ್ರೆಸ್ಸಿನ ಪವರ್‌ ಶೇರಿಂಗ್‌ ಕಿತ್ತಾಟದ ನಡುವೆ, ಸ್ವಾಮೀಜಿಗಳು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ನಾಯಕರಿಗೆ ಬಹಿರಂಗವಾಗೇ ಬೆಂಬಲ ಘೋಷಿಸಿದ್ದಾರೆ. ಇದೀಗ ರಾಜ್ಯದ ಹಿಂದುಳಿದ ವರ್ಗದ ಸಮುದಾಯದ ವಿವಿಧ ಪೀಠಗಳ ಸ್ವಾಮೀಜಿಗಳು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅಷ್ಟೇ ಅಲ್ಲ. ಮುಖ್ಯಮಂತ್ರಿಯಾಗಿ ಎಂದು ಆಶೀರ್ವಾದವನ್ನೂ ಮಾಡಿದ್ದಾರೆ. ಸಿದ್ದು,ಡಿಕೆಶಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ, ಟಾಕ್‌ವಾರ್‌...

FDI ರೇಸ್‌ನಲ್ಲಿ ಕರ್ನಾಟಕ 2ನೇ ಸ್ಥಾನ!

ಮಹಾರಾಷ್ಟ್ರ ಟಾಪ್, ಕರ್ನಾಟಕ ನೆಕ್ಸ್ಟ್. ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿದೇಶಿ ನೇರ ಹೂಡಿಕೆ ಆಕರ್ಷಿಸಿದ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನ ದಾಖಲಿಸಿದೆ. ಈ ಅವಧಿಯಲ್ಲಿ ರಾಜ್ಯವು ₹81,000 ಕೋಟಿ ಹೂಡಿಕೆಗೆ ಸಾಕ್ಷಿಯಾಗಿದೆ. ವಿದೇಶಿ ಹೂಡಿಕೆಯಲ್ಲಿ ₹91,000 ಕೋಟಿ ರೂ. ಆಕರ್ಷಿಸಿಕೊಂಡಿರುವ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ವಲಯ ಮೂಲಗಳು ತಿಳಿಸಿವೆ. ತಂತ್ರಜ್ಞಾನ,...

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...

ಇಳುವರಿಗೂ ದರ ನಿಗದಿಗೂ ಏನ್ ಸಂಬಂಧ..?

ರಾಜ್ಯದ ಕಬ್ಬು ಬೆಳೆಗಾರರು ಬೀದಿಗೆ ಇಳಿದು ಕ್ರಾಂತಿಗೆ ಮುಂದಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕು ಎಂದು ಆಗ್ರಹಿಸಿ, ಹೋರಾಟ ಮಾಡ್ತಿದ್ದಾರೆ. ಬೆಳಗಾವಿಯಲ್ಲಿ 1 ವಾರದಿಂದ ಅಹೋರಾತ್ರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆನಿರತ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರು, ಸರ್ಕಾರ, ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ದೊಡ್ಡ...

ಕಾಂಗ್ರೆಸ್ ಸೋಲಿಸಲು 25 ಲಕ್ಷ ಮತಗಳ ಕಳ್ಳಾಟ..?

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಯವರ ವೋಟ್‌ ಚೋರಿ ಆರೋಪಗಳ ಸಾಲು ಮುಂದುವರೆದಿದೆ. 2024ರ ವಿಧಾನಸಭಾ ಚುನಾವಣೆ ವೇಳೆ, ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ, ಭಾರೀ ಪ್ರಮಾಣದ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img