valentine's day
ಬೆಂಗಳೂರು(ಫೆ.9): ಫೆ.14 ವ್ಯಾಲೆಂಟೈನ್ಸ್ ಡೇ ದಿನಾಚರಣೆಯ ದಿನ. ಈ ದಿನ ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ. ಈ ದಿನ ಬಹಳ ಚೆನ್ನಾಗಿರಬೇಕು ಅಂತ ಪ್ರತಿಯೊಂದು ಜೋಡಿಗಳೂ ಬಯಸ್ತಾರೆ. ಪವಿತ್ರ ಪ್ರೀತಿಯನ್ನು ಸೆಲೆಬ್ರೇಷನ್ ಮಾಡೋಕೆ ಈ ದಿನವನ್ನು ಚಂದವಾಗಿ ಆಚರಣೆ ಮಾಡಲಾಗುತ್ತದೆ. ಪ್ರೇಮಿಗಳಿಗೆ ಇದೀಗ ಒಂದು ಸಂತಸದ ಸುದ್ದಿ, ಅದೇನಪ್ಪಾ ಅಂದ್ರೆ ನೀವುಪ್ರೇಮಿಗಳಾಗಿದ್ದರೆ ಈ...
film News
ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ. ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...
Political News
ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...
Film News
ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...
Political News
ಬೆಂಗಳೂರು(ಫೆ.7): ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಬಲು ಜೋರಾಗಿದ್ದು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಜಟಾಪಟಿ ಶುರುವಾಗಿದೆ ಹಾಗಾಗಿ ಆಕಾಂಕ್ಷಿಗಳಿಗೆ ಯಾರಿಗೆ ಟಿಕೆಟ್ ನೀಡಬೇಕು ಅನ್ನುವುದರ ಕುರಿತು ಸಭೆಯನ್ನು ಹಮ್ಮಿಕೊಂಡು. ಕೊನೆಗೂ ಟಿಕೆಟ್ ಅನ್ನು ಅಂತಿಮಗೊಳಿಸಲಾಯಿತು. ಹಾಗಿದ್ರೆ ಟಿಕೆಟ್ ಯಾರಿಗೆ ಅಂತಿಮವಾಯಿತು.
ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಹೆಚ್ ಸಿ ಜವರಾಯಿಗೌಡ...
Political News
ಬೆಂಗಳೂರು(ಫೆ.7): ದೊಡ್ಡಬಳ್ಳಾಪುರ ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡಂತಹ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿವೈ ವಿಜಯೇಂದ್ರರವರು ಹಾಗೂ ತೋಟಗಾರಿಕೆ ಸಚಿವರಾದಂತಹ ಮುನಿರತ್ನ ರವರನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಯುತ ಧೀರಜ್ ಮುನಿರಾಜು ರವರು ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ಜಿಲ್ಲೆ,...
Political News
ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...
FilmNews
ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...
Politicalnews
ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...
೫.೬೧ ಕೋಟಿ ದಂಡ ಸಂಗ್ರಹಿಸಿದ ಸಂಚಾರಿ ಇಲಾಖೆ
ಪ್ರಯಾಣಿಕರು ರಸ್ತೆಯಲ್ಲಿ ಅವರಿಗೆ ತಿಳಿದೋ ತೀಳಿಯದೆಯೋ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುತ್ತಾರೆ . ಅವರಿಗೆ ಸಂಚಾರಿ ಇಲಾಖೆಯಿಂದ ದಂಡ ಹಾಕಿರುತ್ತಾರೆ.ಆದರೆ ನಿನ್ನೆ ಸಂಚಾರಿ ಇಲಾಖೆಯಿಂದ ದಂಡ ಕಟ್ಟುವವರಿಗೆ ಬರ್ಜರಿ ವಿನಾತಿತಿಯನ್ನು ನೀಡಿದ್ದು ಜನ ದಂಡ ಕಟ್ಟಲು ಸಂಚಾರಿ ಇಲಾಖೆ ಮುಂದೆ ಸಾಲುಗಟ್ಟಿ ನಿಂತು ದಂಡ ಕಟ್ಟಿದರು ....