national story
ದೇಶದಲ್ಲಿ ಅತಿ ಹೆಚ್ಚು ವೇಶ್ಯವಾಟಿಕೆ ಹೊಂದಿದೆ ರಾಜ್ಯ
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಐಶಾರಾಮಿ ಜೀವನವನ್ನು ನಡೆಸಬೇಕು ಒಳ್ಳೊಳ್ಳೆ ಬಟ್ಟೆಗಳನ್ನು ಹಾಕಿಕೊಳ್ಳಬೇಕು, ಸಿರಿವಂತರ ತರ ಜೀವನ ಸಾಗಿಸಬೇಕು ಎಂದು ಪ್ರತಿಯೊಬ್ರು ಕನಸು ಕಾಣುತ್ತಾರೆ ಆದರೆ ಅದಕ್ಕೆಲ್ಲ ಕನಸು ಕಂಡರೆ ಸಾಲದು ಅದಕ್ಕೆ ತಕ್ಕ ಹಣ ಹೊಂದಿರಬೇಕು.ಆದರೆ ಸಾಮನ್ಯ ಜೀವನ ನಡೆಸುವ ಪ್ರತಿಯೊಬ್ಬರಿಗೂ ಅಷ್ಟೊಂದು ದುಡ್ಡು ಇರಲು...
ಬಜೆಟ್ ಮಂಡನೆ
ಮೋದಿ ನೇತೃತ್ವದ ಮತ್ತುಕೇಂದ್ರದ ಕೊನೆಯ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಈ ಬಾರಿಯ ಬಜೆಟ್ನಲಿ ಸಾರ್ವಜನಿಕರಿಗೆ ಅನೂಕೂಲವಾಗುವಂತ ಯೋಜನ್ನು ಮತ್ತು ಮಧ್ಯಮವರ್ಗದ ಜನರ ಜೀವನವನ್ನು ಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ಜಾರಿ ಮಡಿದ್ದಾರೆ.
ಮಹಿಲೇಯರಿಗಾಗಿ ಪಿಎಂ ಮಹಿಳಾ ಸಮ್ಮಾನ್ ಯೋಜನೆಯನ್ನು ಜೇರಿಗೆ ಮಾಡಿದ್ದಾರೆ ಈ ಯೋಜನೆಯಲ್ಲಿ ಮಹಿಳೆಯರಿಗೆ ವೀಶಿಷ ಪ್ಯಾಕೇಜ್ಗಳನ್ನು ಜಾರಿ ಮಾಡಲಾಗಿದೆ.ಮಹೀಳಾ...
National story :
ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಕುಸ್ತಿಪಟುಗಳು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕುಸ್ತಿಪಟುಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳ ತೀರ್ಮಾನಿಸಿದ್ದಾರೆ. ಬ್ರಿಜ್ ಭೂಷಣ್...
political news
ಈಗಾಗಲೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ಪಕ್ಷ ಗಳು ನಡುವೆ ವಾಕ್ಸಮರ ಶುರುವಾಗಿದೆ . ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಒಬ್ಬರು ಇನ್ನೊಬ್ಬರನ್ನು ವ್ಯಂಗ್ಯ ಪ್ರಜೆಗಳು ದೃಷ್ಟಿಯಲ್ಲಿ ಜೋಕರ್ ಗೀಳಾಗಿ ಕಾಣುತ್ತಿದ್ದಾರೆ . ಈಗ ಮತ್ತೊಬ್ಬ ಬಿಜೆಪಿ ನಾಯಕ ಬೇರೆ ಪಕ್ಷಗಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ . ಯಾರು ಆ...
National story :
ಭಾರತದಲ್ಲಿ ಒಂದು ದಿನದಲ್ಲಿ 134 ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 1,962 ಕ್ಕೆ ಇಳಿದಿದೆ.
ಭಾರತದಲ್ಲಿ ಇದುವರೆಗೆ 4.46 ಕೋಟಿ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸಾವಿನ ಸಂಖ್ಯೆ 5,30,728 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ತಿಳಿಸಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳು...
state news :
ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್ಎಸ್ಎಲ್ಸಿ ಮುಖ್ಯ...
State News :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...
state news:
ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು...
Bengalore News
ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲದೆ ಪರ ರಾಜ್ಯದಿಂದ ಬಂದಂತಹ ಜನರಿಗೂ ಇರಲು ಜಾಗ ಕೊಟ್ಟು ,ಉದ್ಯೋಗ ನೀಡಿ ಅವರಿಗೆ ಒಳ್ಳೆಯ ಬದುಕನ್ನು ಕೊಟ್ಟಿದ್ದು ಕನ್ನಡನಾಡು , ಮತ್ತು ನಮ್ಮ ಕನ್ನಡಿಗರು
ಆದರೆ ಕನ್ನಡಿಗರ ಮೇಲೆ ನೆ ಪರರಾಜ್ಯದವರಿಂದ ಬಂದಂತವರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ.
ಕಳೆದ ಎರಡು ದಿನದ ಹಿಂದೆ ಬಿಟಿಎಂ...
State News:
ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. 14ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯವ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದ ಬಗ್ಗೆ ವರದಿಯಾಗಿತ್ತು. ಬಳಿಕ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ...