State News :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...
state news:
ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು...
Bengalore News
ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲದೆ ಪರ ರಾಜ್ಯದಿಂದ ಬಂದಂತಹ ಜನರಿಗೂ ಇರಲು ಜಾಗ ಕೊಟ್ಟು ,ಉದ್ಯೋಗ ನೀಡಿ ಅವರಿಗೆ ಒಳ್ಳೆಯ ಬದುಕನ್ನು ಕೊಟ್ಟಿದ್ದು ಕನ್ನಡನಾಡು , ಮತ್ತು ನಮ್ಮ ಕನ್ನಡಿಗರು
ಆದರೆ ಕನ್ನಡಿಗರ ಮೇಲೆ ನೆ ಪರರಾಜ್ಯದವರಿಂದ ಬಂದಂತವರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ.
ಕಳೆದ ಎರಡು ದಿನದ ಹಿಂದೆ ಬಿಟಿಎಂ...
State News:
ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. 14ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯವ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದ ಬಗ್ಗೆ ವರದಿಯಾಗಿತ್ತು. ಬಳಿಕ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ...
https://youtu.be/bhW_Fg4cPr0
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?
ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ .
ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...
ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಕರ್ನಾಟಕದಲ್ಲೂ ಮಹಾರಾಷ್ಟ್ರ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಈ ವಿವಾದ ಹೆಚ್ಚಾಗುತ್ತಿದ್ದು, ಎಲ್ಲ ಘಟನೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಗರದಲ್ಲಿ ಮಾತನಾಡಿದ್ದು,ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ....
ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನರು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಠಿಯಾಗಿದೆ.
ಇಂದು...
ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ...
Temple:
ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗುವಾಗ ತಮ್ಮ ಪಾದರಕ್ಷಗಳನ್ನು ಗುಡಿ ಹೊರಗೆ ಅಥವಾ ಸ್ಟಾಂಡ್ ನಲ್ಲಿ ಯಾವುದಾದರೂ ಒಂದು ಮೂಲೆಯಲ್ಲಿ ಬಿಟ್ಟು ಹೋಗುತ್ತೆವೆ. ಏಕೆಂದರೆ ಚಪ್ಪಲಿಗಳನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುವುದನ್ನು ಅಪವಿತ್ರವಾಗಿ ಪರಿಗಣಿಸುತ್ತವೆ. ಆದರೆ ಕರ್ನಾಟಕ ರಾಜ್ಯದಲ್ಲಿ ಒಂದು ದೇವಸ್ಥಾನದಲ್ಲಿ ಮಾತ್ರ ಗುಡಿಯಲ್ಲಿ ಚಪ್ಪಲಿಗಳನ್ನು ತೆಗೆದುಕೊಂಡು ಹೋಗುತ್ತಾರೆ, ಇದು ನಮಗೆ ಕೇಳುವುದಕ್ಕೆ ವಿಚಿತ್ರ ವೆನಿಸಿದರೂ ಇದು ನಿಜ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...