Monday, September 14, 2026

karnataka

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕರಾವಳಿ ಕರ್ನಾಟಕ

https://youtu.be/bhW_Fg4cPr0 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..? ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ . ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...

ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ : ಪೊಲೀಸರಿಗೆ ಎಚ್ಚರ ವಹಿಸಲು ತಿಳಿಸದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಕರ್ನಾಟಕದಲ್ಲೂ ಮಹಾರಾಷ್ಟ್ರ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಈ ವಿವಾದ ಹೆಚ್ಚಾಗುತ್ತಿದ್ದು, ಎಲ್ಲ ಘಟನೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಗರದಲ್ಲಿ ಮಾತನಾಡಿದ್ದು,ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ....

ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ ತಾಲೂಕಿನ ಜನರ ಕೂಗು

ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನರು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಠಿಯಾಗಿದೆ. ಇಂದು...

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ...

ಕರ್ನಾಟಕದ ಆ ಗುಡಿಯಲ್ಲಿ ಚಪ್ಪಲಿಯ ದಂಡನ್ನು ಸಮರ್ಪಿಸುತ್ತಾರೆ.. ಈ ಸಂಪ್ರದಾಯದ ಹಿಂದೆ ಇರುವ ಕಾರಣಗಳೇನು ಗೊತ್ತಾ..?

Temple: ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗುವಾಗ ತಮ್ಮ ಪಾದರಕ್ಷಗಳನ್ನು ಗುಡಿ ಹೊರಗೆ ಅಥವಾ ಸ್ಟಾಂಡ್ ನಲ್ಲಿ ಯಾವುದಾದರೂ ಒಂದು ಮೂಲೆಯಲ್ಲಿ ಬಿಟ್ಟು ಹೋಗುತ್ತೆವೆ. ಏಕೆಂದರೆ ಚಪ್ಪಲಿಗಳನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುವುದನ್ನು ಅಪವಿತ್ರವಾಗಿ ಪರಿಗಣಿಸುತ್ತವೆ. ಆದರೆ ಕರ್ನಾಟಕ ರಾಜ್ಯದಲ್ಲಿ ಒಂದು ದೇವಸ್ಥಾನದಲ್ಲಿ ಮಾತ್ರ ಗುಡಿಯಲ್ಲಿ ಚಪ್ಪಲಿಗಳನ್ನು ತೆಗೆದುಕೊಂಡು ಹೋಗುತ್ತಾರೆ, ಇದು ನಮಗೆ ಕೇಳುವುದಕ್ಕೆ ವಿಚಿತ್ರ ವೆನಿಸಿದರೂ ಇದು ನಿಜ...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

ನವಜಾತ ಶಿಶುಗಳನ್ನ ಕೊಂದು ಹಳ್ಳಕ್ಕೆ ಎಸೆದ ಕೀಚಕರು..!

https://www.youtube.com/watch?v=97iPR07WQbI ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img