Wednesday, April 29, 2026

karnataka

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

ನವಜಾತ ಶಿಶುಗಳನ್ನ ಕೊಂದು ಹಳ್ಳಕ್ಕೆ ಎಸೆದ ಕೀಚಕರು..!

https://www.youtube.com/watch?v=97iPR07WQbI ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...

ಮಂಡ್ಯದ ಇಂದಿನ ಪ್ರಮುಖ ಸುದ್ದಿಗಳು..!

https://www.youtube.com/watch?v=yrB9UKSoX7w&t=20s ಮಳವಳ್ಳಿ ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ! ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...

BREAKING NEWS: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಚಿತ್ರದುರ್ಗ ಕೊನೆ ಸ್ಥಾನ

https://www.youtube.com/watch?v=nmSvW6wSkIY&t=129s ಬೆಂಗಳೂರು: ಏಪ್ರಿಲ್-ಮೇ ನಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಬಾಲಕರು: ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂಬುದಾಗಿ ಶಿಕ್ಷಣ ಸಚಿವ...

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...

ಬಿಜೆಪಿ ಪರವಾಗಿ ರಾಜ್ಯದಲ್ಲಿ ಬಹುದೊಡ್ಡ ಅಲೆ ಎದ್ದಿದೆ – ಸಿಎಂ ಬೊಮ್ಮಾಯಿ

https://www.youtube.com/watch?v=rnmXI8i4Yfw&t=10s ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...

ಕೆ.ಆರ್.ಎಸ್. ಪಕ್ಷದಿಂದ “ಬೆಂಗಳೂರು ಪುನಶ್ಚೇತನಾ ಯಾತ್ರೆ”

    ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...

ಕರ್ನಾಟಕದಿಂದ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img