Monday, September 14, 2026

karnataka

ಮಂಡ್ಯದ ಇಂದಿನ ಪ್ರಮುಖ ಸುದ್ದಿಗಳು..!

https://www.youtube.com/watch?v=yrB9UKSoX7w&t=20s ಮಳವಳ್ಳಿ ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ! ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...

BREAKING NEWS: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಚಿತ್ರದುರ್ಗ ಕೊನೆ ಸ್ಥಾನ

https://www.youtube.com/watch?v=nmSvW6wSkIY&t=129s ಬೆಂಗಳೂರು: ಏಪ್ರಿಲ್-ಮೇ ನಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಬಾಲಕರು: ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂಬುದಾಗಿ ಶಿಕ್ಷಣ ಸಚಿವ...

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...

ಬಿಜೆಪಿ ಪರವಾಗಿ ರಾಜ್ಯದಲ್ಲಿ ಬಹುದೊಡ್ಡ ಅಲೆ ಎದ್ದಿದೆ – ಸಿಎಂ ಬೊಮ್ಮಾಯಿ

https://www.youtube.com/watch?v=rnmXI8i4Yfw&t=10s ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...

ಕೆ.ಆರ್.ಎಸ್. ಪಕ್ಷದಿಂದ “ಬೆಂಗಳೂರು ಪುನಶ್ಚೇತನಾ ಯಾತ್ರೆ”

    ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...

ಕರ್ನಾಟಕದಿಂದ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ...

ಮೋದಿ ಪ್ರಧಾನಿಯಾಗಿ ೮ ವರ್ಷ : ಮೋದಿ ಆಡಳಿತ ತೃಪ್ತಿ ಕೊಟ್ಟಿದ್ಯಾ..?

  ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

ಎಸ್.ಎಸ್.ಎಲ್.ಸಿ ರಿಸಲ್ಟ್-೨೦೨೨ ಹೆಣ್ಮಕ್ಳೇ ಸ್ಟಾçಂಗ್ ಗುರು..!

ಕೊರೋನಾದ ಕಷ್ಟದ ವರ್ಷದಲ್ಲೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭರ್ಜರಿ ಫಲಿತಾಂಶ ಪಡೆದುಕೊಂಡಿದ್ದಾರೆ. ಈ ಬಾರಿ ಕೊರೋನಾದ ಎರಡನೇ ಅಲೆ ಹೊಡೆತಕ್ಕೆ ಸಿಕ್ಕಿದ್ದ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಶಿಕ್ಷಕರ ಸಾಥ್‌ನಿಂದ ದಾಖಲೆಯ ಫಲಿತಾಂಶ ನೀಡಿದ್ದಾರೆ. ಎಂದಿನAತೇ ಈ ಬಾರಿಯೂ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ. ಇನ್ನು ೧೦೦/೧೦೦ ಅಂಕ ತೆಗೆದುಕೊಂಡ ವಿದ್ಯಾರ್ಥಿಗಳು ಈ ಬಾರಿ ದೊಡ್ಡ ಸಂಖ್ಯೆಯಲ್ಲಿದ್ದಾರೆ....

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img