Wednesday, April 29, 2026

karnataka

ಮೋದಿ ಪ್ರಧಾನಿಯಾಗಿ ೮ ವರ್ಷ : ಮೋದಿ ಆಡಳಿತ ತೃಪ್ತಿ ಕೊಟ್ಟಿದ್ಯಾ..?

  ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

ಎಸ್.ಎಸ್.ಎಲ್.ಸಿ ರಿಸಲ್ಟ್-೨೦೨೨ ಹೆಣ್ಮಕ್ಳೇ ಸ್ಟಾçಂಗ್ ಗುರು..!

ಕೊರೋನಾದ ಕಷ್ಟದ ವರ್ಷದಲ್ಲೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭರ್ಜರಿ ಫಲಿತಾಂಶ ಪಡೆದುಕೊಂಡಿದ್ದಾರೆ. ಈ ಬಾರಿ ಕೊರೋನಾದ ಎರಡನೇ ಅಲೆ ಹೊಡೆತಕ್ಕೆ ಸಿಕ್ಕಿದ್ದ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಶಿಕ್ಷಕರ ಸಾಥ್‌ನಿಂದ ದಾಖಲೆಯ ಫಲಿತಾಂಶ ನೀಡಿದ್ದಾರೆ. ಎಂದಿನAತೇ ಈ ಬಾರಿಯೂ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ. ಇನ್ನು ೧೦೦/೧೦೦ ಅಂಕ ತೆಗೆದುಕೊಂಡ ವಿದ್ಯಾರ್ಥಿಗಳು ಈ ಬಾರಿ ದೊಡ್ಡ ಸಂಖ್ಯೆಯಲ್ಲಿದ್ದಾರೆ....

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...

ಅವಳಿ ಮಕ್ಕಳ ತಾಯಿಯಾದ ಅಮೂಲ್ಯ ಆ ದಿನಗಳನ್ನ ತುಂಬಾ ಮಿಸ್ ಮಾಡ್ಕೊಳ್ತಿದ್ದಾರಂತೆ..!

ಚಂದನವನದ ಚಿತ್ತಾರದ ಗೊಂಬೆ, ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಈಗ ತಮ್ಮ ಮಕ್ಕಳೊಂದಿಗೆ ಅತ್ಯಮೂಲ್ಯ ಸಮಯವನ್ನ ಕಳೆಯುತ್ತಿದ್ದಾರೆ. ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರೋ ಅಮೂಲ್ಯ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಮಕ್ಕಳಿಗೆ ಎರಡು ತಿಂಗಳು ತುಂಬಿದ ಖುಷಿಯಲ್ಲಿ ಒಂದು ಭಾವುಕ ಪೋಸ್ಟ್ ನ ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ...

ಛೀ.. ಥೂ ಅಂತ ಹೈಕೋರ್ಟ್ ಛೀಮಾರಿ ಹಾಕಿದ ಮೇಲೆ ಎಚ್ಚೆತ್ತುಕೊಳ್ತಿದೆ ಸರ್ಕಾರ..?

ಬಂತಲ್ಲ ಎಲೆಕ್ಷನ್ ಈಗ ಎಲ್ಲಾ ಎಚ್ಚೆತ್ತುಕೊಳ್ತಿದೆ ಸರ್ಕಾರ. ನೋಡ್ರಪ್ಪಾ ನಮ್ ಸರ್ಕಾರ ನಿದ್ದೆಯಿಂದ ಎದ್ದೇಳೋಕೆ ಶುರುಮಾಡಿದೆ. ಈಗ ಒಂದು ವರ್ಷದೊಳಗೆ ೫ ಲಕ್ಷ ಮನೆ ಮಾಡ್ತೀವಿ ಅಂತ ಪ್ರತಿಜ್ಞೆ ಮಾಡಿದೆ. ಈ ಪ್ರತಿಜ್ಞೆ, ಭರವಸೆ, ಸೂಕ್ತ ಕ್ರಮ, ಬಿಗಿ ಕ್ರಮ ಅನ್ನೋ ಪದಗಳೆಲ್ಲಾ ಸವಕಲಾಗಿ ಹೋಗಿವೆ. ಲಜ್ಜೆಗೆಟ್ಟ ಸರ್ಕಾರ, ಕೆಲಸ ಮಾಡೋಕಾಗಲ್ವಾ, ಛೀ ಥೂ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ...

ವೀರೇಶ ಸೊಬರದಮಠರ ಮಹದಾಯಿ ಹೋರಾಟ ವೇದಿಕೆಯಿಂದ ಬೃಹತ್ ಪಾದಯಾತ್ರೆ ಮೂಲಕ ಸಮಾವೇಶ

ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img