ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...
ಚಂದನವನದ ಚಿತ್ತಾರದ ಗೊಂಬೆ, ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಈಗ ತಮ್ಮ ಮಕ್ಕಳೊಂದಿಗೆ ಅತ್ಯಮೂಲ್ಯ ಸಮಯವನ್ನ ಕಳೆಯುತ್ತಿದ್ದಾರೆ. ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರೋ ಅಮೂಲ್ಯ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ.
ಈ ನಡುವೆ ತಮ್ಮ ಮಕ್ಕಳಿಗೆ ಎರಡು ತಿಂಗಳು ತುಂಬಿದ ಖುಷಿಯಲ್ಲಿ ಒಂದು ಭಾವುಕ ಪೋಸ್ಟ್ ನ ತಮ್ಮ ಇನ್ಸ್ಟಾಗ್ರಾಂ ಪೇಜ್ನಲ್ಲಿ...
ಬಂತಲ್ಲ ಎಲೆಕ್ಷನ್ ಈಗ ಎಲ್ಲಾ ಎಚ್ಚೆತ್ತುಕೊಳ್ತಿದೆ ಸರ್ಕಾರ. ನೋಡ್ರಪ್ಪಾ ನಮ್ ಸರ್ಕಾರ ನಿದ್ದೆಯಿಂದ ಎದ್ದೇಳೋಕೆ ಶುರುಮಾಡಿದೆ. ಈಗ ಒಂದು ವರ್ಷದೊಳಗೆ ೫ ಲಕ್ಷ ಮನೆ ಮಾಡ್ತೀವಿ ಅಂತ ಪ್ರತಿಜ್ಞೆ ಮಾಡಿದೆ. ಈ ಪ್ರತಿಜ್ಞೆ, ಭರವಸೆ, ಸೂಕ್ತ ಕ್ರಮ, ಬಿಗಿ ಕ್ರಮ ಅನ್ನೋ ಪದಗಳೆಲ್ಲಾ ಸವಕಲಾಗಿ ಹೋಗಿವೆ. ಲಜ್ಜೆಗೆಟ್ಟ ಸರ್ಕಾರ, ಕೆಲಸ ಮಾಡೋಕಾಗಲ್ವಾ, ಛೀ ಥೂ...
ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಈ ಸುಂದರ ತಾಣದಲ್ಲಿ "ಗರಡಿ"...
ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.
ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ ಜಯಶ್ರೀ...
ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...
ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...
ಭಾರತದಲ್ಲಿ (India) ಕೊರೋನಾ ವೈರಸ್ (corona virus) 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಭಾರತದಲ್ಲಿ ಇಂದು 13,166 ಮಂದಿಗೆ ಕೊರೋನಾವೈರಸ್ 24 ಗಂಟೆಗಳಲ್ಲಿ 302 ಸಾವು, 26,988 ಮಂದಿ ಗುಣಮುಖ ಕೊವಿಡ್-19 ಸಕ್ರಿಯ ಪ್ರಕರಣ ಸಂಖ್ಯೆ 1,34,235 ರಷ್ಟಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.1.28ರಷ್ಟಾಗಿದೆ ಎಂದು...
ನವರಸ ನಾಯಕ ಜಗ್ಗೇಶ್ (Jaggesh) ನಟನೆಯ 'ತೋತಾಪುರಿ' (Totapuri) ಎಲ್ಲೆಡೆ ಮಿಂಚು ಹರಿಸುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ ಈ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ 'ಬಾಗ್ಲು ತೆಗಿ ಮೇರಿ ಜಾನ್' (Takei Mary John) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್ಲೈನ್(Offline) ಮೂಲಕ...