ಹಿಜಬ್ ವಿವಾದದ (Hijab Controversy ) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭುಗಿಲೆದ್ದಿತ್ತು. ಈ ಕಾರಣದಿಂದ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹೈಸ್ಕೂಲ್ (High School) ಹಾಗೂ ಕಾಲೇಜುಗಳಿಗೆ (colleges) ಮೂರು ದಿನಗಳ ಕಾಲ ರಜೆ ಘೋಷಿಸಿತ್ತು. ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಹೈಕೋರ್ಟ್ ನ ತ್ರಿಸದಸ್ಯ ಪೀಠ ಹಿಜಾಬ್ ವಿಚಾರಕ್ಕಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವುದು ಸೂಕ್ತವಲ್ಲ....
ದೇಶದಲ್ಲಿ ಇಂದು (india) 58077 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 657 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 150407 ಮಂದಿ ಕೋವಿಂದ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 697802 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 5019 ಕೋವಿಡ್ ಪ್ರಕರಣಗಳು...
ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...
ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....
ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...
ದೇಶದಲ್ಲಿ ಇಂದು 71365 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದ್ದು, 1217 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 172211 ಮಂದಿ (Healed) ಗುಣಮುಖರಾಗಿದ್ದಾರೆ. 892828 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ. ಇನ್ನು ರಾಜ್ಯದಲ್ಲಿ (state) ಕಳೆದ 24 ಗಂಟೆಗಳಲ್ಲಿ 4452 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19067...
ದೇಶದಲ್ಲಿ ಇಂದು ಒಟ್ಟು 67597 ಕೋವಿಡ್ ಪ್ರಕರಣಗಳು (Covid Cases)ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 180456 ಮಂದಿ ಗುಣಮುಖ(Healed)ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1188 ಮಂದಿ ಸಾವ(Deaths)ನ್ನಪ್ಪಿದ್ದು, ದೇಶದಲ್ಲಿ 994891 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 1346534 ಕೋವಿಡ್ ಪರೀಕ್ಷೆಗಳನ್ನು (Covid tests) ನಡೆಸಲಾಗಿದೆ. ಇನ್ನು ರಾಜ್ಯದಲ್ಲಿ ಇಂದು 6151 ಕೊರೋನಾ...
ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...
ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...
ನೀಟ್ ( NEET) ಪಿಜಿ ಪರೀಕ್ಷೆಯ ಎರಡು ವಿಷಯದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ತಾಲ್ಲೂಕಿನ ಡಾ.ಚಿದಾನಂದ ಕಲ್ಲಪ್ಪ ಕುಂಬಾರ (Dr, Chidananda Kallappa Kumbara) ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 2021-2022ನೇ ಸಾಲಿನ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳಿಸಿದ್ದಾರೆ. ಡಾ.ಚಿದಾನಂದ ಕಲ್ಲಪ್ಪ ಕುಂಬಾರ ಹುಬ್ಬಳ್ಳಿ ಕಿಮ್ಸ್ನಲ್ಲಿ ಎಮ್ಬಿಬಿಎಸ್ (MBBS) ಮುಗಿಸಿದ್ದರು. ಒಂದು ವರ್ಷದ...