Wednesday, April 29, 2026

karnataka

Today to ಜನವರಿ 19ವರೆಗೂ ನಗರದಲ್ಲಿ ನಿಷೇಧಾಜ್ಞೆ

Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​​ ಅವರು...

ಕರ್ನಾಟಕದಲ್ಲಿ 50-50 % ರೂಲ್ಸ್ ಜಾರಿಗೆ ಸಾಧ್ಯತೆ . ಸಿ ಎಂ ಬಸವರಾಜ ಬೊಮ್ಮಯಿ ಮಹತ್ವದ ಸಭೆ

ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್​ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

Karnataka : ದಲ್ಲಿ ವರ್ಷದ ಮೊದಲ ದಿನವೇ 1000ಕ್ಕೂ ಅಧಿಕ ಕೊರೋನಾ ಕೇಸ್ ಪತ್ತೆ..!

ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...

Peenya Fly Over ಒಂದು ವಾರ ಬಂದ್..!

ಬೆಂಗಳೂರು: ಮುಂದಿನ ಒಂದು ವಾರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್​ನ ಪಿಲ್ಲರ್ 102 ಮತ್ತು 103, 8 ನೇ ಮೈಲಿ ಬಳಿ ದುರಸ್ತಿ ಕಾರ್ಯ ನಡೆಸಬೇಕಿರುವುದರಿಂದ, ಫ್ಲೈ ಓವರ್​ಗೆ ಅಳವಡಿಸಿರುವ ಕೇಬಲ್ ದುರಸ್ತಿ ಕಾರಣದಿಂದ ಒಂದು ವಾರ ರಸ್ತೆ ಬಂದ್ ಆಗಿರಲಿದೆ. ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...

Kamal Pant : ಒತ್ತಾಯದ ಬಂದ್‌ಗೆ ಅವಕಾಶವಿಲ್ಲ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...

Tamil Thalaivas VS ಬೆಂಗಳೂರು ಬುಲ್ಸ್

ಬೆಂಗಳೂರು : Pro Kabaddi League  ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್​ನ ಶೆರಡಾನ್ ಗ್ರ್ಯಾಂಡ್ ಹೋಟೆಲ್​ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....

ಪರಿಶೀಲನಾ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯಗಳ AICRP ಹುದ್ದೆಗಳ ಭರ್ತಿ ಮಾಡುವಂತೆ ನಿರ್ದೇಶನ..!

ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್‌.ಪಿ ನಿಂದ ಶೇ .100 ರಷ್ಟು...

ಹೊಸವರ್ಷದ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ..!

ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img