Monday, September 14, 2026

karnataka

KARNATAKAದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು ದಾಖಲು..!

ರಾಜ್ಯದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು(New corona cases) ಕಂಡುಬಂದಿದ್ದು, 50 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು(Bangalore) ಒಂದರಲ್ಲೇ 15199 ಕೊರೋನಾ ಪ್ರಕರಣಗಳು ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 288767 ಕೊರೋನಾ ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವಿಟಿ ರೇಟ್(Positivity Rate)ದರ 20.91 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ...

Rowdysheeter ರಾಹುಲ್ ಕಾಲಿಗೆ ಗುಂಡುಹಾರಿಸಿದ ಪೊಲೀಸರು..!

ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...

ಮಕರ ಸಂಕ್ರಾತಿ ಹಬ್ಬದ ಮಹತ್ವ ;(Makar Sankranti)

ಮಕರ ಸಂಕ್ರಾoತಿ ಭಾರತದ ಶ್ರೇಷ್ಟ ಹಬ್ಬ, ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯ ಎಲ್ಲವೂ ಸಹ ಈ ಹಬ್ಬದಲ್ಲಿ ಪೂರಕವಾಗಿವೆ ಹಾಗಾಗಿ ಜನವರಿ 15 ರಂದು ಸಮಸ್ತ ಹಿಂದು ಸಮುದಾಯ ಈ ಹಬ್ಬವನ್ನು ಆಚರಿಸುತ್ತದೆ.ಅಂದ ಹಾಗೆ ಗ್ರಾಮೀಣ ಪ್ರದೇಶದಲ್ಲಿ ಇದು ಸುಗ್ಗಿಯ ಕಾಲ, ರೈತರು ವರ್ಷಪೂರ್ತಿ ಕೆಲಸ ಮಾಡಿ ಇಂದುಸುಗ್ಗಿಯ ರೂಪದಲ್ಲಿ ಸಂಭ್ರಮದಿoದ ಆಚರಿಸುವ ಹಬ್ಬ,...

Karnatakaದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು 31ರವರೆಗೆ  ವಿಸ್ತರಣೆ..!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ  ಸಿಎಂ ಬೊಮ್ಮಾಯಿ(CM Bommai)ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸಿಎಂ ಬೊಮ್ಮಾಯಿಗೆ ಕೊರೋನಾ ದೃಢಪಟ್ಟಿರುವದರಿಂದ  ವೀಡಿಯೋ ಕಾನ್ಫರೆನ್ಸ್(Video Conference) ಮೂಲಕವೇ ಸಭೆ ನಡೆಸಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಸಿಎಂ  ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ (Tough...

INDIA : ದೇಶದಲ್ಲಿ ಇಂದು 149986 ಹೊಸ ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...

73 ಜಾತಿಗಳನ್ನು ಗುರುತಿಸಿ reservation ಶಿಫಾರಸ್ಸು ಮಾಡುತ್ತೇವೆ; ಕೋಟಾ ಶ್ರೀನಿವಾಸ ಪೂಜಾರಿ

73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಜೊತೆಗೆ ಅದೇ ರೀತಿ ದೇವರಾಜು ಅರಸು ಪೀಠಕ್ಕೆ ಅನುದಾನವನ್ನು ಸಹ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯಿಂದ ಸನ್ಮಾನ ಮಾಡಲಾಯಿತು, ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಮೀಸಲಾತಿ ತೆಗೆದುಕೊಳ್ಳದ...

Today to ಜನವರಿ 19ವರೆಗೂ ನಗರದಲ್ಲಿ ನಿಷೇಧಾಜ್ಞೆ

Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​​ ಅವರು...

ಕರ್ನಾಟಕದಲ್ಲಿ 50-50 % ರೂಲ್ಸ್ ಜಾರಿಗೆ ಸಾಧ್ಯತೆ . ಸಿ ಎಂ ಬಸವರಾಜ ಬೊಮ್ಮಯಿ ಮಹತ್ವದ ಸಭೆ

ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್​ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

Karnataka : ದಲ್ಲಿ ವರ್ಷದ ಮೊದಲ ದಿನವೇ 1000ಕ್ಕೂ ಅಧಿಕ ಕೊರೋನಾ ಕೇಸ್ ಪತ್ತೆ..!

ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...

Peenya Fly Over ಒಂದು ವಾರ ಬಂದ್..!

ಬೆಂಗಳೂರು: ಮುಂದಿನ ಒಂದು ವಾರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್​ನ ಪಿಲ್ಲರ್ 102 ಮತ್ತು 103, 8 ನೇ ಮೈಲಿ ಬಳಿ ದುರಸ್ತಿ ಕಾರ್ಯ ನಡೆಸಬೇಕಿರುವುದರಿಂದ, ಫ್ಲೈ ಓವರ್​ಗೆ ಅಳವಡಿಸಿರುವ ಕೇಬಲ್ ದುರಸ್ತಿ ಕಾರಣದಿಂದ ಒಂದು ವಾರ ರಸ್ತೆ ಬಂದ್ ಆಗಿರಲಿದೆ. ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img