Monday, September 14, 2026

karnataka

Kamal Pant : ಒತ್ತಾಯದ ಬಂದ್‌ಗೆ ಅವಕಾಶವಿಲ್ಲ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...

Tamil Thalaivas VS ಬೆಂಗಳೂರು ಬುಲ್ಸ್

ಬೆಂಗಳೂರು : Pro Kabaddi League  ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್​ನ ಶೆರಡಾನ್ ಗ್ರ್ಯಾಂಡ್ ಹೋಟೆಲ್​ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....

ಪರಿಶೀಲನಾ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯಗಳ AICRP ಹುದ್ದೆಗಳ ಭರ್ತಿ ಮಾಡುವಂತೆ ನಿರ್ದೇಶನ..!

ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್‌.ಪಿ ನಿಂದ ಶೇ .100 ರಷ್ಟು...

ಹೊಸವರ್ಷದ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ..!

ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...

ತೃತೀಯ ಲಿಂಗಿಗಳಿಗೆ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅವಕಾಶ..!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ...

MES ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು..!

ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...

ಮತಾಂತರ ನಿಷೇಧ ಮಸೂದೆಯಲ್ಲಿ ಇರುವ ಅಂಶಗಳು..!

ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ  ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ. ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ...

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯ ಬೇಡ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img