Wednesday, April 29, 2026

karnataka

ಕೆ.ಎಸ್.ಡಿ.ಎಂ.ಎಫ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಸಮೀವುಲ್ಲಾ ಬೆಳಗೂರು ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...

ಕರ್ನಾಟಕದಲ್ಲಿ ಅಸ್ಥಿತ್ವಕ್ಕೆ ಬಂದ ಡಿಜಿಟಲ್ ಮೀಡಿಯಾ ಫೋರಂ

ಬೆಂಗಳೂರು : ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ...

ಬೆಳಗಾವಿ ಅಧಿವೇಶನದ ಬಗ್ಗೆ ಸಿಎಂ ಬೊಮ್ಮಾಯಿ ಮಾತು..!

ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...

ರೆಕಾರ್ಡ್ ಬ್ರೇಕಿಂಗ್ ಕಲೆಕ್ಷನ್ : ಶ್ರೀಮುರಳಿ ನಟನೆಯ ‘ಮದಗಜ’

ಕರ್ನಾಟಕ : 7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲೂ ರೇಕಾರ್ಡ್ ಮಾಡಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶಿಸಿ, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ ಆಗಿದೆ. ಬಿಡುಗಡೆ ಆಗಿರುವ ಎಲ್ಲ ಕಡೆ ನಿರೀಕ್ಷೆಯಂತೆ ಸಿನಿಮಾ ದೊಡ್ಡ ಮಟ್ಟದಲ್ಲಿ...

ಮುಂಬೈ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ..!

ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ  ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ  ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟವಾಡಿದ...

ವಿಧಾನ ಪರಿಷತ್ ಚುನಾವಣೆ : ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ

ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...

ನಾಳೆಯಿಂದ ಮದ್ಯ ಮಾರಾಟ ನಿಷೇಧ..!

ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿಗಳ ಈ...

ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ.

ಬೆಂಗಳೂರು: "ಕರ್ನಾಟಕ ರಾಜ್ಯದಲ್ಲಿ ಮಂಗಳವಾರದವರೆಗೆ ಶೇ.60ರಷ್ಟು ಜನರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೈಲಿಗಲ್ಲು ಸಾಧಿಸಿದ ದೇಶದ ನಾಲ್ಕನೇ ಪ್ರಮುಖ ರಾಜ್ಯ ಕರ್ನಾಟಕವಾಗಿದೆ. ಇದನ್ನು ಸಾಧ್ಯವಾಗಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು...

ಮಳೆಯಿಂದ ಕರ್ನಾಟಕದಲ್ಲಿ ಹೆಚ್ಚಿನ ಬೆಳೆ ಹಾನಿ.

ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ.  ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ  ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್   ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ   ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...

ರೈತರ ಆತ್ಮಹತ್ಯೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ.

ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ  ಕೇಂದ್ರ ಗೃಹ ಸಚಿವ  ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579  ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img