ಮತದಾರರು ಹಲವು ಕ್ಷೇತ್ರದಲ್ಲಿ ತಮ್ಮ ಹೆಸರನ್ನು ನೊಂದಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆ ತರಲು ಹೊರಟಿದೆ . ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಸಂಯೋಜಿಸುವ ಕೆಲಸಕ್ಕೆ ಹೊರಟಿದೆ.ಆಧಾರ್ ಸಂಯೋಜನೆ ಕಡ್ಡಾಯವಲ್ಲ ಮತದಾರರು ಸ್ವಯಂ ಪ್ರೇರಣೆಯಿಂದ ಮಾತ್ರವೇ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಪ್ಯಾನ್ ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿತ್ತು.ಆದರೆ...
ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...
ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...
ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...
ಬೆಂಗಳೂರು : ಮಾಧ್ಯಮಲೋಕದಲ್ಲಿ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ...
ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...
ಕರ್ನಾಟಕ : 7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲೂ ರೇಕಾರ್ಡ್ ಮಾಡಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶಿಸಿ, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಬಿಡುಗಡೆ ಆಗಿದೆ. ಬಿಡುಗಡೆ ಆಗಿರುವ ಎಲ್ಲ ಕಡೆ ನಿರೀಕ್ಷೆಯಂತೆ ಸಿನಿಮಾ ದೊಡ್ಡ ಮಟ್ಟದಲ್ಲಿ...