ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟವಾಡಿದ...
ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...
ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿಗಳ ಈ...
ಬೆಂಗಳೂರು: "ಕರ್ನಾಟಕ ರಾಜ್ಯದಲ್ಲಿ ಮಂಗಳವಾರದವರೆಗೆ ಶೇ.60ರಷ್ಟು ಜನರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೈಲಿಗಲ್ಲು ಸಾಧಿಸಿದ ದೇಶದ ನಾಲ್ಕನೇ ಪ್ರಮುಖ ರಾಜ್ಯ ಕರ್ನಾಟಕವಾಗಿದೆ.
ಇದನ್ನು ಸಾಧ್ಯವಾಗಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು...
ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ. ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್ ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...
ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579 ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...
ವಿಧಾನಸೌಧ : ಇಂದು ನಡೆದಂತಹ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ನೀಡಿದೆ. ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ಲಾಕ್ ಡೌನ್ ಮಾಡಬಾರದು, ಹಾಗೂ ಕೋವಿಡ್ ಮೂರನೇ ಅಲೆ ಆಗಿರುವಂತಹ ಓಮಿಕ್ರಾನ್ ನನ್ನು ತಡೆಯಬೇಕಾದರೆ 2 ಡೋಜ್ ಕರೋನಾ ಲಸಿಕೆ ಕಡ್ಡಾಯ ಮಾಡಬೇಕೆಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್,...
ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ.
ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್ಗಳನ್ನು ಆಧಾರ್ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...
ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್, ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...
ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತುನ 26ನೇ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಅವರು ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ್ ಜೋಷಿಯವರಿಗೆ...