Saturday, March 7, 2026

karnataka

‘ಮೊಂಥಾ’ ಪ್ರಳಯಾಂತಕ 19 ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕಾಕಿನಾಡ ಕರಾವಳಿಯತ್ತ ಮುನ್ನುಗ್ಗುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಗಂಟೆಗೆ 110 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ. ಮೊಂಥಾ ಚಂಡಮಾರುತವು ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ಆಂಧ್ರಪ್ರದೇಶದ ಹಲವು ಭಾಗಗಳು...

2 ದಿನ ರೈಲು, ವಿಮಾನ ಸೇವೆ ಇರಲ್ಲ

ಬಂಗಾಳ ಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದ ಕರಾವಳಿಯತ್ತ ರಣವೇಗದಲ್ಲಿ ಮುನ್ನುಗ್ಗುತ್ತಿದೆ. ಇಂದು ಸಂಜೆಯಿಂದಲೇ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಶುರುವಾಗಲಿದೆ. ಇದರಿಂದ ವಿದ್ಯುತ್ ಮಾರ್ಗಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ರೈಲ್ವೆ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 28 ಮತ್ತು 29ರಂದು, ಆಂಧ್ರದಾದ್ಯಂತ 70ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಸೇವೆ...

ಜಲಪ್ರಳಯದ ಮಾರುತ ಗಂಟೆಗೆ 110 ಕಿ.ಮೀ ವೇಗ!

ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು,...

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ಬೆಂಗಳೂರು – ಮುಂಬೈ ಸೂಪರ್ ಪಾಸ್ಟ್ ರೈಲಿಗೆ ಅನುಮೋದನೆ, ಅಭಿನಂದನೆ ಸಲ್ಲಿಸಿದ ಸಚಿವ ಜೋಶಿ!

ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...

1 ವಾರ ರಾಜ್ಯಕ್ಕೆ ಡೇಂಜರ್ ಅಲರ್ಟ್‌!

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಇದ್ದು, ಬಿರುಗಾಳಿಯೊಂದಿಗೆ ಗುಡುಗು-ಮಿಂಚು ಸಹಿರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅಕ್ಟೋಬರ್ 27ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45ರಿಂದ 55ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ...

ಪಕ್ಷ ಸಂಘಟನೆಗೆ HDK ಭರ್ಜರಿ ತಯಾರಿ!

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ವಿಚಾರ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಧಗಧಗಿಸುತ್ತಿದೆ. ಈ ಮಧ್ಯೆ ಜೆಡಿಎಸ್‌ ಪಾಳಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಕೇಂದ್ರ ಸಚಿವ, ಹಾಲಿ ರಾಜ್ಯಾಧ್ಯಕ್ಷ ಹೆಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ...

ಧರ್ಮದ ಹೆಸರಿನಲ್ಲಿ ವಿವಾದ, ಲಿಂಗಾಯತ ಸಂಘಟನೆಗಳಿಂದ ಪ್ರತಿಭಟನೆ!

ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು ಧರಣಿ...

ರಾಜ್ಯದಲ್ಲಿ ಸ್ಕೂಲ್‌ ಟೈಮಿಂಗ್ಸ್‌ ಚೇಂಚ್

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್‌ಲೈನ್‌ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್‌ 12ರವರೆಗೆ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img