ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .ದೇಶದ 4320 ನಗರಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು, 28 ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ 4.2 ಕೋಟಿ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು . ಹೀಗೆ ವಿವಿಧ ವರ್ಗದಲ್ಲಿ ಆಯ್ಕೆಯಾದ ನಗರಗಳಿಗೆ ಶನಿವಾರ...
ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್...
ಬಳ್ಳಾರಿ: ಮಕ್ಕಳನ್ನು ಬಾಡಿಗೆ ಪಡೆದು ಭಿಕ್ಷಾಟನೆ ಮಾಡುತ್ತಿರುವಂತಹ ಕ್ರೌರ್ಯ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಕ್ರಾಸ್ ಬಳಿ ಬೆಳಕಿಗೆ ಬಂದಿದೆ. ಕರ್ನಾಟಕ ಪ್ರೋಹಿಬಿಷನ್ ಆಫ್ ಬೆಗ್ಗರಿ ಆಕ್ಟ್ 1975 ರಲ್ಲಿ ಜಾರಿಗೆ ತಂದಿದ್ದರು ಭಿಕ್ಷಾಟನೆ ನಿಲ್ಲದಿರುವುದು ಅವಮಾನಕಾರಿಯಾದ ವಿಷಯ.ಮಕ್ಕಳನ್ನ ಪೋಷಕರಿಂದ 50 ರಿಂದ 100 ರೂಪಾಯಿ ಕೊಟ್ಟು ಬಾಡಿಗೆ ಪಡೆದು ಅವರಿಗೆ ಮತ್ತು ಬರಿಸಿ ಭಿಕ್ಷೆ...
ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಜನರು ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಹಾಗೂ ಸುಖಾಸುಮ್ಮನೆ ಓಡಾಡುವುದು, ಕೆರೆ-ನದಿಗಳು ಕಡೆ...
www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು...
www.karnatakatv.net: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲವು ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿoದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ...
www.karnatakatv.net: ಸತತವಾಗಿ 7 ನೇ ದಿನವು ಏರಿಕೆಯಾದ ಇಂಧನ ಬೆಲೆ 100 ಗಡಿ ದಾಟಿ ಮುನ್ನುಗ್ಗುತ್ತಿದೆ. 35-40 ಪೈಸೆ ಪ್ರತಿ ಲೀಟರ್ ನಂತೆ ಇಂಧನ ದರದಲ್ಲಿ ಏರಿಕೆ ಕಾಣುತ್ತಿದೆ.
ಪ್ರತಿನಿತ್ಯ ಇಂಧನ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಗಾಯದ ಮೇಲೆ ಬರೆ ಏಳೆದಂತಾಗಿದೆ. ಇಂದು ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು,...
www.karnatakatv.net: ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಏಣಿಕೆ ಇಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬುದು ಇಂದು ಮಧ್ಯಾಹ್ನ ಸ್ಪಷ್ಟವಾಗಲಿದೆ.
ಚುನಾವಣೆಯ ಮತ ಏಣಿಕೆಯು ಬೆಳಿಗ್ಗೆ 8 ಗಂಟೆಯಿoದ ಆರಂಭವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ 19 ಸುತ್ತು ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 22 ಸುತ್ತುಗಳ ಏಣಿಕೆ...