Monday, September 14, 2026

karnataka

ಭಾರತದಲ್ಲಿ 12,830 ಕೊರೊನಾ ಹೊಸ ಪ್ರಕರಣ ಪತ್ತೆ..!

www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...

ನೆಚ್ಚಿನ ನಟನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ..!

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯಾದ್ಯಂತ ಆಕ್ರಂದನ ಮುಗಿಲು ಮುಟ್ಟಿದೆ. ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿನತ್ತ ಬರುತ್ತಿತ್ತಾರೆ. ನಗರದ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಜತೆಗೆ ಸ್ಯಾಂಡಲ್ ವುಡ್ ಸೇರಿ ಭಾರತೀಯ...

ನನಸಾಗಲಿಲ್ಲ ಪುನೀತ್ ಕನಸು..!

www.karnatakatv.net: ತಾವು ಹುಟ್ಟಿದ 9ನೇ ತಿಂಗಳಲ್ಲಿಯೇ ಚಿತ್ರರಂಗ ಪ್ರವೇಶಿಸಿದ್ದ ನಟ ಪುನೀತ್ ರಾಜ್ ಕುಮಾರ್ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಪೈಕಿ 29 ಸಿನಿಮಾಗಳಲ್ಲಿ ನಾಯಕ ನಟನಾಗಿ ಮಿಂಚಿದ್ದಾರೆ. ತಮ್ಮ ನಟನೆ, ಡ್ಯಾನ್ಸ್ ಶೈಲಿ, ವಿನಯತೆಯಿಂದ ಕರುನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಅಪ್ಪು ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹೊಸ ಪ್ರತಿಭೆಗಳನ್ನು ಹುರಿದುಂಬಿಸುತ್ತಿದ್ರು. ಹೊಸಬರ ಸಿನಿಮಾಗಳಿಗೆ ಮೊದಲಿನಿಂದಲೂ...

ಇಬ್ಬರ ಬಾಳಿಗೆ ಬೆಳಕು ನೀಡಲಿವೆ ಅಪ್ಪು ಕಣ್ಣುಗಳು..!

www.karnatakatv.net : ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ನೀಡಲಾಗಿದೆ. ಈ ಮೂಲಕ ಅಪ್ಪು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇನ್ನು ಪುನೀತ್ ರಾಜ್ ಕುಮಾರ್ ರವರ ನೇತ್ರದಿಂದ ಇಬ್ಬರು ದೃಷ್ಟಿಹೀನರ ಬಾಳಲ್ಲಿ ಬೆಳಕು ಮೂಡಲಿದೆ. ತಮ್ಮ ತಂದೆ, ಮೇರು ನಟ ಡಾ....

ಪುನೀತ್ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ..!

www.karnatakatv.net: ಬೆಳಗಾವಿ: ಪುನೀತ್ ರಾಜಕುಮಾರ್ ಅವರು ಅತ್ಯುತ್ತಮ ನಟರಾಗಿದ್ದು, ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದರು. ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ರಾಜಕುಮಾರ್ ಕುಟುಂಬದೊoದಿಗೆ ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ಉತ್ತಮ ಒಡನಾಟವಿದೆ. ಉತ್ತರ ಕರ್ನಾಟಕದ ಜನರ ಬಗ್ಗೆ ರಾಜಕುಮಾರ್ ಅವರಿಗೆ ವಿಶೇಷ ಒಲವು ಇತ್ತು. ಪುನೀತ್...

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...

ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ..!

www.karnatakatv.net: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರು, ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿತ್ತು ಹಾಗೇ ಇಂದು ಕೂಡಾ ಸಂಜೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ....

ಕಾಲೇಜುಗಳಲ್ಲಿ 45 ನಿ. ಬೋಧನೆ ಮತ್ತು 15 ನಿ. ಆಂತರಿಕ ಮೌಲ್ಯಮಾಪನ; ಡಾ. ಸಿ.ಎನ್. ಅಶ್ವಥ್ ನಾರಾಯಣ

www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು. ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...

ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ; ಸಿಎಂ ಬೊಮ್ಮಾಯಿ

www.karnatakatv.net: ಡ್ರಗ್ಸ್ ವಿಷಯದಲ್ಲಿ ಕಾನೂನಿನನ್ವಯ ಆರೋಪಿಗಳು ತಪ್ಪಿಸಿಕೊಳ್ಳದಂತೆ ಕೇಸ್ ಹಾಕಲಾಗಿದೆ. ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಅತಿ ಹೆಚ್ಚು ಡ್ರಗ್ ಸೀಜ್ ಮಾಡಲಾಗಿದೆ. ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಹ್ಯಾಕಿಂಗ್ ಸಹ ಮಾಡುತ್ತಿದ್ದ. ನಂತರ 2020...

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ..!

www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ. ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img