Sunday, September 13, 2026

karnataka

ಕೋವಿಡ್ 3ನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ..!

www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...

ರಾಜ್ಯದಲ್ಲಿ AY-4.2 ಎಂಬ ಹೊಸ ತಳಿ ಪತ್ತೆ..!

www.karnatakatv.net: ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2 ಕೊವಿಡ್ ಪ್ರರಕಣಗಳು ಪತ್ತೆಯಾಗಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನುತ್ತಿರುವಾಗ ಕರ್ನಾಟಕ ಆರೋಗ್ಯ ಅಧಿಕಾರಿಗಳು ಇದಕ್ಕೆ ಯಾವುದೇ...

2 ವರ್ಷಗಳ ಬಳಿಕ ಹಾಸನಾಂಬೆ ದರ್ಶನ..!

www.karnatakatv.net: ಕೊರೊನಾ ಹಿನ್ನಲೇ ಎಲ್ಲಾ ದೇವಾಲಯಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಈಗ ಕೊರೊನಾದಿಂದ ತುಸು ನೆಮ್ಮದಿ ಸಿಕ್ಕಿದ್ದರಿಂದ ಮತ್ತೆ ದೇವಾಲಯಗಳನ್ನು ಓಪೆನ್ ಮಾಡಲಾಗಿದೆ. 2 ವರ್ಷಗಳನಂತರ ಅಧಿದೇವತೆ ಹಾಸನಾಂಬೆ ದೇವಾಲಯ ಓಪೆನ್ ಮಾಡಲಾಗಿದ್ದು ದರ್ಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೋವಿಡ್ 2 ಡೋಸ್ ಲಸಿಕೆಯಾದವರಿಗೆ ಮಾತ್ರ ದೇವಾಲಯದಲ್ಲಿ ಪ್ರವೇಶಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಸಬಾಂಬೆಯ...

ಕುಮಟಾದಲ್ಲಿ ಬಾಂಬ್ ಪತ್ತೆ..!

www.karnatakatv.net: ಕುಮಟಾ ಪಟ್ಟಣದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದು ಡಮ್ಮಿ ಬಾಂಬ್ ಆಗಿದೆ ಎಂದು ಖಚಿತಪಡಿಸಲಾಗಿದೆ. ವಿಧ್ಯಾದಿರಾಜ್ ಪಾಲಿಟೆಕ್ನಿಕ್ ಹಿಂಬಾಗದ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು ನಂತರ ಮಂಗಳೂರಿನಿoದ ಬಂದಿದ್ದ ಬಾಂಬ್ ನಿಷ್ಕ್ರಿಯ ದಳ ಡಮ್ಮಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಕೊಂಚ ದೂರ ಮಾಡಿದ್ದಾರೆ. ವಿದ್ಯಾಧಿರಾಜ...

ಇಂದಿನಿOದ 1- 5ನೇ ತರಗತಿ ಆರಂಭ!

www.karnatakatv.net : ಕರ್ನಾಟಕ ದಲ್ಲಿ 1 ರಿಂದ 5 ನೇ ತರಗತಿಯವರೆಗೂ ಶಾಲೆಗಳು ಮತ್ತೆ ಆರಂಭವಾಗಿದ್ದು, ಶುಕ್ರವಾಋ ನಡೇದ ಆನ್ ಲೈನ್ ಮತ್ತು ಆಫ್ ಲೈನ್ ಮಿಟಿಂಗ್ ಗಳನ್ನು ಕರೆದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. 1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ...

ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ಕೊರೊನಾ ಸೋಂಕಿಗೆ 9 ಮಂದಿ ಸಾವು..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...

ನಮ್ಮ ಮೆಟ್ರೋಗೆ 10 ವರ್ಷ ಪೂರೈಕೆ..!

www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...

ಗ್ರಾಹಕರ ಕೈ ಸುಡುತ್ತಿದೆ ತರಕಾರಿ ಬೆಲೆ..!

www.karnatakatv.net : ಇತ್ತೆಚ್ಚೆಗೆ ಇಂಧನ ಬೆಲೆ ಏರಿಕೆಯ ಮಧ್ಯ ಈಗ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದೆ. ಇಂಧನ ಬೆಲೆಯ ಜೊತೆ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದ್ದು ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರತಿ ನಿತ್ಯ ಆಗುತ್ತಿರುವ ಬೆಲೆ ಏರಿಕೆಯಲ್ಲಿ ಜನರು ಸರ್ಕಾರಕ್ಕೆ ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ದಸರಾ ಹಬ್ಬದಂದAದು ಏರಿಕೆಯಾಗಿದ್ದ ತರಕಾರಿ ಬೆಲೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img