Sunday, September 8, 2024

karnataka

ಹಂಪಿ ಭೂ ಕಂಪನದ ಅಸಲಿ ಸತ್ಯ..!

ಕರ್ನಾಟಕ ಟಿವಿ :  ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ  ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ  ಇಲಾಖೆಯ ವಿಜ್ಞಾನಿ...

ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು..?

ಕರ್ನಾಟಕ ಟವಿ : ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು ಇದ್ದಾರಾ..? ಹೀಗಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳ್ತಿದ್ದಾರೆ. ಯಾಕಂದ್ರೆ, ಮಹಾರಾಷ್ಟ್ರದಿಂದ ಬಂದ 75%, ದೆಹಲಿಯಿಂದ ಬಂದ 50%, ಇತರ ರಾಜ್ಯಗಳಿಂದ ಬಂದ 25% ಜನರಿಗೆ ಸೋಂಕು ದೃಢಪಟ್ಟಿಗೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ರು. ಉತ್ತರಪ್ರದೇಶಕ್ಕೆ ದೆಹಲಿ ಹಾಗೂ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನದಿಂದ...

ಕೊರೊನಾ ಸೋಂಕು ನಿವಾರಣ ಸಿಂಪಡಣೆ ಟನಲ್

ಕರ್ನಾಟಕ ಟಿವಿ ಮಂಡ್ಯ: ಕೋರೋನ ವೈರಸ್ ದಿನದಿಂದ ದಿನಕ್ಕೆ ಹರಡುತ್ತಿರುವ ದೃಷ್ಟಿಯಿಂದ ನಾಗಮಂಗಲ ಪಟ್ಟಣದ ಕ್ರೀಡಾಂಗಣದಲ್ಲಿರುವ ಮಾರುಕಟ್ಟೆ ದ್ವಾರದಲ್ಲಿ ಸೋಂಕು ನಿವಾರಕ ಸಿಂಪಡಣಾ ಟನಲ್ ಸ್ಥಾಪಿಸಿ  ಜನತೆಯ ಅನುಕೂಲಕ್ಕೆ ಮಾಜಿ ಸಂಸದ ಹಾಗೂ ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಚಲುವರಾಯಸ್ವಾಮಿ ಮಹಾಮಾರಿ ಕೋರೋನ ವೈರಸ್ ಅನ್ನು ತೊಲಗಿಸಲು ಕರ್ನಾಟಕದಲ್ಲಿ ಮೊದಲ ಬಾರಿಗೆ ಯಾದಗಿರಿ ಯಲ್ಲಿ...

ದೇಶದಲ್ಲಿ ಕಾನೂನಿಗಿಂತ ದ್ವೇಶ ರಾಜಕಾರಣ ಮೇಲುಗೈಯಾಗಿದೆ

ಕರ್ನಾಟಕ ಟಿವಿ : ಇಡಿ ಅಧಿಕಾಗಳ ಬಂಧನದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜರ್ಜರಿತರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ಕುಳಿತಾದ ವಿಡಿಯೋ ಟ್ವೀಟ್ ಮಾಡಿ ಮೋದಿ-ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾನೂನಿಗಿಂತ ರಾಜಕೀಯ ದ್ವೇಷವೇ ಮೇಲುಗೈ ಸಾಧಿಸಿದೆ ಅಂತ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. https://twitter.com/DKShivakumar/status/1169241190778073089?s=20

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ವಿಶ್ವನಾಥ್ ಗೆ ಈಶ್ ವಿರೋಧ.. ಜೆಡಿಎಸ್ ಜೊತೆ ಮೈತ್ರಿಗೆ ಸರ್ಕಸ್..!

ಬೆಂಗಳೂರು : ಸಚಿವ ಸಾರಾ ಮಹೇಶ್ ಹಾಗೂ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಗೌಪ್ಯ ಮಾತುಕತೆಗೆ ಬಿಜೆಪಿ ಮುಖಂಡ  ಕೆ.ಎಸ್ ಈಶ್ವರಪ್ಪ ಮಧ್ಯಸ್ಥಿಕೆಯಾಗಿದ್ರು ಅನ್ನೋ ಮಾತು ಕೇಳಿ ಬಂದಿದೆ.. ಹೌದು ಕುರುಬ ಸಮುದಾಯಕ್ಕೆ ಸೇರಿರುವ ಈಶ್ವರಪ್ಪ ಸಿದ್ದರಾಮಯ್ಯ ಕಡು ವಿರೋಧಿ ಹಾಗೆಯೇ ಬಿಜೆಪಿಯಲ್ಲಿ ಇತರ ಕುರುಬ ಸಮುದಾಯದ ಯಾವೊಬ್ಬ ಮುಖಂಡ  ಬೆಳೆಯಬಾರದು, ಬರಬಾರದು ಅನ್ನೋದು...

ಇಂದು ಮತ್ತಷ್ಟು ಶಾಸಕರು ರಾಜೀನಾಮೆ..!

ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ಸಾಲುಸಾಲು ರಾಜೀನಾಮೆ ಪರ್ವ ದು ಮುಂದುವರೆಯುವ ಸಾಧ್ಯತೆ ಇದೆ.. ನಿನ್ನೆಯಷ್ಟೆ ಡಾ. ಸುಧಾಕರ್, ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಇಂದು ಜಯನಗರ ಶಾಸಕಿ ಸೌಮ್ಯ ರಾಮಲಿಂಗಾರೆಡ್ಡಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ತಂದೆ ಹಾದಿಯಲ್ಲೇ ಸಾಗಲಿದ್ದಾರೆ ಸೌಮ್ಯ ರಾಮಲಿಂಗಾರೆಡ್ಡಿ..! ಮೊನ್ನೆ ಕಾಂಗ್ರೆಸ್-ಜೆಡಿಎಸ್...

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...

ಕಾವೇರಿ ನೀರು ಹಂಚಿಕೆ- ಮಳೆ ಬಂದ್ರೆ ಮಾತ್ರ ನೀರು ಬಿಡುಗಡೆ- ರಾಜ್ಯಕ್ಕೆ ರಿಲೀಫ್..!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...

ರಾಜ್ಯದಲ್ಲಿ 4-5 ದಿನ ಮಳೆಯ ಆರ್ಭಟ- ಹವಾಮಾನ ಇಲಾಖೆ ಮಾಹಿತಿ

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವಾತಾವರಣದಲ್ಲಿ ವಾಯುಭಾರ ಕುಸಿತ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img