Sunday, September 13, 2026

karnataka

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ಶಾಲೆಗಳ ಆರಂಭಕ್ಕೆ ತಿರ್ಮಾನ..!

www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ...

ಟ್ಯಾಕ್ಸ್ ಕಟ್ಟದೆ ಕಳ್ಳಾಟ- ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ..!

www.karnatakatv.net : ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಂತ್ರಿ ಮಾಲ್ ಗೆ ಬೀಗ ಜಡಿಯಲಾಗಿದೆ. ಹೌದು, ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರೋ ಮಂತ್ರಿ ಮಾಲ್  ಆಸ್ತಿ ತೆರಿಗೆ ಪಾವತಿಸದಕ್ಕಾಗಿ ಬಿಬಿಎಂಪಿ ಬೀಗ ಹಾಕಿದೆ. ಒಟ್ಟು 27 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ ಟ್ಯಾಕ್ಸ್ ಕಟ್ಟದೆ ಕಳ್ಳಾಟ ವಾಡ್ತಿತ್ತು. ಈ ಹಿನ್ನೆಲೆಯಲ್ಲಿ...

ಜಿಲ್ಲೆಗಳಲ್ಲಿ ಹೆಚ್ಚಾದ ಕೋವಿಡ್ -19 ಮರಣ ಪ್ರಮಾಣ..!

www.karnatakatv.net: ದೇಶಾದ್ಯಂತ ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊಂಚ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು, ಆದರೆ 20 ಜಿಲ್ಲೆಗಳಲ್ಲಿ ಮಾತ್ರ ಮರಣ ಪ್ರಮಾಣವು ಹೆಚ್ಚಾಗಿಯೇ ಇದೆ. ಹೌದು, ಕೊರೊನಾ ಸಂಖ್ಯೆ ಈಗ ಕಡಿಮೆಯಾಗಿದ್ದು, ಶುರುವಿನಿಂದ ಸಾವಿನ ದರವನ್ನು ಕಡಿಮೆ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿತ್ತು.  ಹಾಗೇ ಕೋವಿಡ್ 19 ವಾರ್ ರೂಮ್ ನೀಡಿರುವ...

3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30 ರಂದು ಉಪಚುನಾವಣೆ..!

www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ  ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲಿ 5,...

4 ದಿನ ರಾಜ್ಯಾದ್ಯಂತ ಭಾರಿ ಮಳೆ..!

www.karnatakatv.net :ಬೆಂಗಳೂರು: 4 ದಿನ ರಾಜ್ಯಾದ್ಯಾಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬಾಗಲಕೋಟೆ, ಹಾವೇರಿ, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,...

ದೀದಿ ಇಟಲಿ ಪ್ರವಾಸಕ್ಕೆ ಕೇಂದ್ರ ನಿರ್ಬಂಧ…!

www.karnatakatv.net: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ  ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರೋ ಈ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್  ಭಾಗವಹಿಸಲಿದ್ದಾರೆ. ಈ ಸಮ್ಮೇಳನ...

ಸ್ಯಾಂಡಲ್ ವುಡ್ ಗೆ ಶೀಘ್ರವೇ ಸರ್ಕಾರ ಗುಡ್ ನ್ಯೂಸ್…!

www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ. ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...

ಮಕ್ಕಳಿಗೆ ಕೊರೋನಾ ಮೂರನೇ ಅಲೆ ಆತಂಕ..!

www.karnatakatv.net :ತುಮಕೂರು: ಕೊರೊನಾ ಎರಡನೇ ಅಲೆ ಮುಗಿತು ಅಂದುಕೊಂಡವ್ರಿಗೆ ಮೂರನೇ ಅಲೆಗೆ ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾದಂತಿದೆ. ಸೋಂಕಿನ ಪ್ರಮಾಣ ಇಳಿಕೆ ಯಿಂದ ಸರ್ಕಾರಿ ಶಾಲಾ- ಕಾಲೇಜು ಆರಂಭಿಸಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಿರುವ ಪೋಷಕರಲ್ಲಿ ಅತಂಕ ಶುರವಾಗಿದೆ. ಕೊರೊನಾ ಕಾರಣದಿಂದ ಇಡೀ ಶಿಕ್ಷಣ ವ್ಯವಸ್ಥೆ ದಾರಿ ತಪ್ಪಿದ್ದು, ಬರೋಬ್ಬರಿ ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img