Wednesday, April 29, 2026

karnataka

ದೀದಿ ಇಟಲಿ ಪ್ರವಾಸಕ್ಕೆ ಕೇಂದ್ರ ನಿರ್ಬಂಧ…!

www.karnatakatv.net: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ  ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರೋ ಈ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್  ಭಾಗವಹಿಸಲಿದ್ದಾರೆ. ಈ ಸಮ್ಮೇಳನ...

ಸ್ಯಾಂಡಲ್ ವುಡ್ ಗೆ ಶೀಘ್ರವೇ ಸರ್ಕಾರ ಗುಡ್ ನ್ಯೂಸ್…!

www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ. ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...

ಮಕ್ಕಳಿಗೆ ಕೊರೋನಾ ಮೂರನೇ ಅಲೆ ಆತಂಕ..!

www.karnatakatv.net :ತುಮಕೂರು: ಕೊರೊನಾ ಎರಡನೇ ಅಲೆ ಮುಗಿತು ಅಂದುಕೊಂಡವ್ರಿಗೆ ಮೂರನೇ ಅಲೆಗೆ ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾದಂತಿದೆ. ಸೋಂಕಿನ ಪ್ರಮಾಣ ಇಳಿಕೆ ಯಿಂದ ಸರ್ಕಾರಿ ಶಾಲಾ- ಕಾಲೇಜು ಆರಂಭಿಸಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಿರುವ ಪೋಷಕರಲ್ಲಿ ಅತಂಕ ಶುರವಾಗಿದೆ. ಕೊರೊನಾ ಕಾರಣದಿಂದ ಇಡೀ ಶಿಕ್ಷಣ ವ್ಯವಸ್ಥೆ ದಾರಿ ತಪ್ಪಿದ್ದು, ಬರೋಬ್ಬರಿ ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು...

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮಹಾ ಮೇಳ..!

www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ...

ಸೋನು ಸೂದ್ ಮೇಲೆ ಐಟಿ ಕಣ್ಣು…??

www.karnatakatv.net :ನವದೆಹಲಿ: ಬಹುಬಾಷಾ ನಟ ಸೋನುಸೂದ್ ರ ಮುಂಬೈ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ದೆಹಲಿ ಸರ್ಕಾರದ ಶಿಕ್ಷಣ ಇಲಾಖೆಯ ದೇಶ್ ಕೆ ಮೆಂಟರ್ಸ್ ಅನ್ನೋ ಕಾರ್ಯಕ್ರಮದ ರಾಯಭಾರಿಯಾಗಿ ಆಯ್ಕೆಯಾದ ಬೆನ್ನಲ್ಲೇ ಇದೀಗ ಐಟಿ ಸರ್ವೆ ನಡೆಸಿರೋದಕ್ಕೆ  ನಾನಾ ಪ್ರಶ್ನೆಗಳು ಮೂಡುವಂತೆ ಮಾಡಿದೆ. ಇನ್ನು ನಟ ಸೋನು ಮನೆಗೂ ತೆರಳಿದ್ದ...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...

ರೇಷನ್ ಕಾರ್ಡ್ ಮಹತ್ವದ ಬದಲಾವಣೆ…!

www.karnatakatv.net :ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿನ ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಅರ್ಹ ಫಲಾನುಭವಿಗಳನ್ನು ಹೊರತುಪಡಿಸಿ ಎಲ್ಲಾ ಸೌಲಭ್ಯಗಳನ್ನು ಹೊಂದಿರೋ ಅನುಕೂಲಸ್ಥರೂ ಕೂಡ ಬಿಪಿಎಲ್ ಕಾರ್ಡ್ ನಡಿ ಪ್ರಯೋಜನ ಪಡೀತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೇಷನ್ ಕಾರ್ಡ್ ನ ಮಾನದಂಡಗಳನ್ನು ಬದಲಾಯಿಸೋದಕ್ಕೆ ಹೊರಟಿದೆ. ಹೌದು, ಕೇಂದ್ರ  ಸರ್ಕಾರದ ಒಂದು ದೇಶ ಒಂದು ಪಡಿತರ...

ಮಾಸ್ಕ್ ಹಾಕದೆ ಇದ್ರೆ ಮತ ಹಾಕಲು ಅವಕಾಶ ಇಲ್ಲ…!

www.karnatakatv.net :ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ  ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ...
- Advertisement -spot_img

Latest News

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ...
- Advertisement -spot_img