Sunday, September 13, 2026

karnataka

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮಹಾ ಮೇಳ..!

www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ...

ಸೋನು ಸೂದ್ ಮೇಲೆ ಐಟಿ ಕಣ್ಣು…??

www.karnatakatv.net :ನವದೆಹಲಿ: ಬಹುಬಾಷಾ ನಟ ಸೋನುಸೂದ್ ರ ಮುಂಬೈ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ದೆಹಲಿ ಸರ್ಕಾರದ ಶಿಕ್ಷಣ ಇಲಾಖೆಯ ದೇಶ್ ಕೆ ಮೆಂಟರ್ಸ್ ಅನ್ನೋ ಕಾರ್ಯಕ್ರಮದ ರಾಯಭಾರಿಯಾಗಿ ಆಯ್ಕೆಯಾದ ಬೆನ್ನಲ್ಲೇ ಇದೀಗ ಐಟಿ ಸರ್ವೆ ನಡೆಸಿರೋದಕ್ಕೆ  ನಾನಾ ಪ್ರಶ್ನೆಗಳು ಮೂಡುವಂತೆ ಮಾಡಿದೆ. ಇನ್ನು ನಟ ಸೋನು ಮನೆಗೂ ತೆರಳಿದ್ದ...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...

ರೇಷನ್ ಕಾರ್ಡ್ ಮಹತ್ವದ ಬದಲಾವಣೆ…!

www.karnatakatv.net :ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿನ ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಅರ್ಹ ಫಲಾನುಭವಿಗಳನ್ನು ಹೊರತುಪಡಿಸಿ ಎಲ್ಲಾ ಸೌಲಭ್ಯಗಳನ್ನು ಹೊಂದಿರೋ ಅನುಕೂಲಸ್ಥರೂ ಕೂಡ ಬಿಪಿಎಲ್ ಕಾರ್ಡ್ ನಡಿ ಪ್ರಯೋಜನ ಪಡೀತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೇಷನ್ ಕಾರ್ಡ್ ನ ಮಾನದಂಡಗಳನ್ನು ಬದಲಾಯಿಸೋದಕ್ಕೆ ಹೊರಟಿದೆ. ಹೌದು, ಕೇಂದ್ರ  ಸರ್ಕಾರದ ಒಂದು ದೇಶ ಒಂದು ಪಡಿತರ...

ಮಾಸ್ಕ್ ಹಾಕದೆ ಇದ್ರೆ ಮತ ಹಾಕಲು ಅವಕಾಶ ಇಲ್ಲ…!

www.karnatakatv.net :ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ  ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ...

ಬಿಗ್ ಬಾಗ್ ವಿಜೇತನ ಸಾವು

www.karnatakatv.net :ಬಿಗ್ ಬಾಸ್ ಸೀಸನ್ 13 ರ ವಿಜೇತ ನಟ ಹಾಗೂ ಮಾಡೆಲ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 2019ರ ಹಿಂದಿ ಅವತರಣಿಕೆಯ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಜನರ ಮನಗೆದ್ದಿದ್ದ ಸಿದ್ಧಾರ್ಥ್ ಗೆ ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವರನ್ನ ಮುಂಬೈನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದ್ರೆ ತೀವ್ರ ಹೃದಯಾಘಾತದಿಂದಾಗಿ ಸಿದ್ಧಾರ್ಥ್  ಸಾವನ್ನಪ್ಪಿದ್ದಾರೆ. ಇನ್ನು...

ಎಲೆಕ್ಷನ್ ಗೆ ಅವಳಿನಗರ ರೆಡಿ

www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ‌ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ‌ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...

ಎರಡೂವರೆ ವರ್ಷದ ಸಂಬಳ ಬಾಕಿ..!

www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ  ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ  ಗೋಳು ತೋಡಿಕೊಂಡ್ರು. ಪಟ್ಟಣವನ್ನು...

ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ ವಿರೋಧ

www.karnatakatv.net :ರಾಯಚೂರು : ನಗರದ  ಪಶು ಸಂಗೋಪನ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ  ವಿರೋಧಿಸಿ ಇಂದು ಹಲವು ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಪಶು ಸಂಗೋಪನ ಜಂಟಿ ಕಾರ್ಯಾಲಯ ರಾಯಚೂರಿನಿಂದ ಕಲ್ಬುರ್ಗಿ ಗೆ ಸ್ಥಳಾಂತರ ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಸಂಘಟನಕಾರರು ಒತ್ತಾಯ ಮಾಡಿದರು. ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಪಶು ಪಾಲನ ಪಶು ವೈದ್ಯಕೀಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img