Wednesday, April 29, 2026

karnataka

ಬಿಗ್ ಬಾಗ್ ವಿಜೇತನ ಸಾವು

www.karnatakatv.net :ಬಿಗ್ ಬಾಸ್ ಸೀಸನ್ 13 ರ ವಿಜೇತ ನಟ ಹಾಗೂ ಮಾಡೆಲ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 2019ರ ಹಿಂದಿ ಅವತರಣಿಕೆಯ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಜನರ ಮನಗೆದ್ದಿದ್ದ ಸಿದ್ಧಾರ್ಥ್ ಗೆ ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವರನ್ನ ಮುಂಬೈನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದ್ರೆ ತೀವ್ರ ಹೃದಯಾಘಾತದಿಂದಾಗಿ ಸಿದ್ಧಾರ್ಥ್  ಸಾವನ್ನಪ್ಪಿದ್ದಾರೆ. ಇನ್ನು...

ಎಲೆಕ್ಷನ್ ಗೆ ಅವಳಿನಗರ ರೆಡಿ

www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ‌ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ‌ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...

ಎರಡೂವರೆ ವರ್ಷದ ಸಂಬಳ ಬಾಕಿ..!

www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ  ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ  ಗೋಳು ತೋಡಿಕೊಂಡ್ರು. ಪಟ್ಟಣವನ್ನು...

ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ ವಿರೋಧ

www.karnatakatv.net :ರಾಯಚೂರು : ನಗರದ  ಪಶು ಸಂಗೋಪನ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಸ್ಥಾಳಂತರಕ್ಕೆ  ವಿರೋಧಿಸಿ ಇಂದು ಹಲವು ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಪಶು ಸಂಗೋಪನ ಜಂಟಿ ಕಾರ್ಯಾಲಯ ರಾಯಚೂರಿನಿಂದ ಕಲ್ಬುರ್ಗಿ ಗೆ ಸ್ಥಳಾಂತರ ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಸಂಘಟನಕಾರರು ಒತ್ತಾಯ ಮಾಡಿದರು. ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಪಶು ಪಾಲನ ಪಶು ವೈದ್ಯಕೀಯ...

ಕೋವಿಡ್ ನಿಂದ ಚೇತರಿಸಕೊಂಡವರಿಗೆ ಕಿಡ್ನಿ ಫೇಲ್ಯೂರ್…!

www.karnatakatv.net: ಕೋವಿಡ್ ನಿಂದ ಗುಣಮುಖರಾದವರಲ್ಲಿ ಕಿಡ್ನಿ ಹಾನಿಯಾಗೋ ಸಾಧ್ಯತೆ ಹೆಚ್ಚಾಗಿದೆ ಅಂತ ಅಧ್ಯಯನವೊಂದು ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದೆ. ಕೋವಿಡ್ ನ ಗಂಭೀರ ಲಕ್ಷಣಗಳ ವಿರುದ್ಧ ಹೋರಾಡಿ ಪಾರಾದವ್ರಲ್ಲಿ ಸೈಲೆಂಟ್ ಆಗಿ ಯಾವ ನೋವೂ ಇಲ್ಲದೆ ಕಿಡ್ನಿ ಫೇಲ್ಯೂರ್ ಆಗೋ ಸಾಧ್ಯತೆ ಹೆಚ್ಚು ಅಂತಲೂ ತಿಳಿಸಿದೆ. ಯೆಸ್, ಕೋವಿಡ್ ನಿಂದ ಬಳಲಿ ಬೆಂಡಾಗಿ ಹೇಗೋ ಜೀವ ಉಳಿಸಿಕೊಂಡಿರೋವ್ರು...

ಈ ತಿಂಗಳಲ್ಲಿ ಭರ್ಜರಿ ಮಳೆ

www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ...

ತುಮಕೂರಿನಲ್ಲಿ ಡೆಂಗ್ಯೂ ,ಗುನ್ಯಾ ಆತಂಕ

www.karnatakatv.net :ತುಮಕೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಸಾವು ಮತ್ತು ಪಾಸಿಟಿವ್ ಪ್ರಕರಣದಿಂದ ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿ ಇತ್ತು. ಜಿಲ್ಲಾಡಳಿತದ ಬಿಗಿ ಕ್ರಮದಿಂದ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಈಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಿಂದ  ಜನರಲ್ಲಿ ಆತಂಕ ಮನೆಮಾಡಿದೆ. ಹೌದು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ, ಪಾಸಿಟಿವಿಟಿ ರೇಟ್ 50...

ಚುನಾವಣೆ ಬಂದರೇ ಮಾತ್ರ ಜನರು ನೆನಪಾಗೊದು

www.karnatakatv.net :ಹುಬ್ಬಳ್ಳಿ:- ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್...

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ...
- Advertisement -spot_img