Wednesday, April 29, 2026

karnataka

ಗಣೇಶೋತ್ಸವ ಆಚರಣೆಗೆ ಇನ್ನೂ ‘ವಿಘ್ನ’

ಕಡೆಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಅದ್ಯಾಕೋ ಸರ್ಕಾರ ಸದ್ಯಕ್ಕೆ ಯಾವ ನಿರ್ಧಾರಕ್ಕೆ ಬರೋದಕ್ಕೂ ಹಿಂದೇಟು ಹಾಕ್ತಿದೆ.ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ರೂ ಕೂಡ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗಣೇಶೋತ್ಸವ ಆಚರಣೆಗೆ ಅನುಮತಿ ವಿಚಾರ ಸದ್ಯದ ಮಟ್ಟಿಗೆ ಇನ್ನೂ ಪ್ರಶ್ನೆಯಾಗಿಯೇ...

ಎರಡೇ ನಿಮಿಷದಲ್ಲಿ ನಿದ್ರೆ ಮಾಡೋದು ಹೇಗೆ..?

ಒಂದು ದಿನ ನಿದ್ರೆ ಮಾಡಿಲ್ಲ ಅಂದ್ರೆ, ಮಾರನೇ ದಿನ ಕಿರಿಕಿರಿ, ಆಲಸ್ಯದಿಂದ ಯಾವ ಕೆಲಸ ಮಾಡೋದಕ್ಕೂ ಮನಸಾಗೋದಿಲ್ಲ. ಏನನ್ನೋ ಕಳೆದುಕೊಂಡ ಅನುಭವವಾಗ್ತಿರುತ್ತೆ. ಇದು ನಮ್ಮೆಲ್ರಿಗೂ ಸಾಕಷ್ಟು ಬಾರಿ ಆಗಿರುತ್ತೆ. ಇನ್ನು ಅದೆಷ್ಟೋ ಜನ ತಿಂಗಳುಗಳ ಗಟ್ಟಲೆ ಸರಿಯಾದ ನಿದ್ರೆಯಿಲ್ಲದೆ ನಾನಾ ಆರೋಗ್ಯ ಸಮಸ್ಯೆ ಎದುರಿಸ್ತಿರ್ತಾರೆ. ಅಂತಹವಿಗಾಗಿ ಅಂತಾನೇ ಒಂದು ವಂಡರ್ಫುಲ್ ಟಿಪ್ಸ್ ಇಲ್ಲಿದೆ. ಬರೀ...

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

www.karnatakatv.net : ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸದರಿ ಸಭೆಯಲ್ಲಿ ವಸತಿ ಇಲಾಖೆ ಸಚಿವರಾದ ವಿ ಸೋಮಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ  ಮೊಹಮ್ಮದ್ ಮೊಹಸಿನ್, ಆರ್ಥಿಕ ಇಲಾಖೆ...

ಜೆಡಿಎಸ್ ನಾಯಕರ ವಿರುದ್ದ ಜಮೀರ್ ಆರೋಪ

www.karnatakatv.net : ಬೆಂಗಳೂರು : ನನ್ನ ಬೆಳವಣಿಗೆಯನ್ನು ನೋಡಿ ಸಹಿಸಲಾಗದೆ ಇಡಿ ದಾಳಿಯನ್ನು ನಡೆಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿಯನ್ನು ನಡೆಸಿದ್ದು ಎಂದು  ಹೆಚ್ ಡಿಕೆ ವಿರುದ್ದ ಜಮೀರ್ ಪರೋಕ್ಷ ಆರೋಪ ವನ್ನು ಮಾಡಿದ್ದಾರೆ. ಮನೆ ಲೆಕ್ಕಾಚಾರ ಹೊರಾಂಗಣದ ವಿವರ ಕೊಟ್ಟಿದ್ದೆನೆ. ಇಡಿ ದಾಳಿ ಇಂದ ನಾನು ಮತ್ತಷ್ಟು ಬಲಿಷ್ಠನಾಗಿದ್ದೆನೆ ನನಗೆ ಯಾವುದೇ...

ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕ ಪ್ರವಾಸ

www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ.  ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...

ನೂತನ ಸಿಎಂ ಅವರ ಮೊದಲ ಘೋಷಣೆಗಳು

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು. ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414...

ನೂತನ ಸಿಎಂನಿಂದ ಸಚಿವ ಸಂಪುಟ ನಿರ್ಣಯಗಳೇನು ?

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳ ಘೋಷನೆ ಮಾಡಲಾಗಿದ್ದು ಅನಗತ್ಯ ಖರ್ಚುಗಳಿಗೆ ಬ್ರೆಕ್ ಹಾಕಬೇಕು.. ಸಂಧ್ಯಾ  ಸುರಕ್ಷಾ ಯೋಜನೆಗೆ ಗೌರವ ಧನ ಹೆಚ್ಚಲ ಮಾಡುವುದಾಗಿ ಮತ್ತು ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಅವರಿಗೆ ಹೆಚ್ಚಿನ ಪ್ರೋತ್ರಾಹವನ್ನು...

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img