Tuesday, October 14, 2025

karnataka

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...

ಕಾವೇರಿ ನೀರು ಹಂಚಿಕೆ- ಮಳೆ ಬಂದ್ರೆ ಮಾತ್ರ ನೀರು ಬಿಡುಗಡೆ- ರಾಜ್ಯಕ್ಕೆ ರಿಲೀಫ್..!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...

ರಾಜ್ಯದಲ್ಲಿ 4-5 ದಿನ ಮಳೆಯ ಆರ್ಭಟ- ಹವಾಮಾನ ಇಲಾಖೆ ಮಾಹಿತಿ

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವಾತಾವರಣದಲ್ಲಿ ವಾಯುಭಾರ ಕುಸಿತ...

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...

ಮಣ್ಣುಪಾಲಾಯ್ತು ನೂರಾರು ಲೀಟರ್ ಹಾಲು- ಹೀಗೆ ಮಾಡಿದ್ದೇಕೆ ಗೊತ್ತಾ?

ತುಮಕೂರು: ಹಾಲು ಉತ್ಪಾದಕರ ಸಂಘದ ರಾಜಕಾರಣಕ್ಕೆ ಸುಮಾರು 200 ಲೀಟರ್ ಹಾಲು ಮಣ್ಣುಪಾಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಶೆಟ್ಟಿಗೆರೆ ಗ್ರಾಮದ ಹಾಲು ಡೈರಿಯಲ್ಲಿ ಸಿಬ್ಬಂದಿ ತಡವಾಗಿ ಬಂದದ್ದೇ ಈ ಘಟನೆಗೆ ಕಾರಣವಾಗಿದೆ. ಅಂದಹಾಗೆ ಈ ಹಾಲು ಉತ್ಪಾದಕರ ಸಂಘದಲ್ಲಿ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ರು. ಆದ್ರೆ ಇಂದು ಓರ್ವ ಸಿಬ್ಬಂದಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img