Friday, September 11, 2026

karnataka

ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕ ಪ್ರವಾಸ

www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ.  ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...

ನೂತನ ಸಿಎಂ ಅವರ ಮೊದಲ ಘೋಷಣೆಗಳು

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು. ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414...

ನೂತನ ಸಿಎಂನಿಂದ ಸಚಿವ ಸಂಪುಟ ನಿರ್ಣಯಗಳೇನು ?

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳ ಘೋಷನೆ ಮಾಡಲಾಗಿದ್ದು ಅನಗತ್ಯ ಖರ್ಚುಗಳಿಗೆ ಬ್ರೆಕ್ ಹಾಕಬೇಕು.. ಸಂಧ್ಯಾ  ಸುರಕ್ಷಾ ಯೋಜನೆಗೆ ಗೌರವ ಧನ ಹೆಚ್ಚಲ ಮಾಡುವುದಾಗಿ ಮತ್ತು ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಅವರಿಗೆ ಹೆಚ್ಚಿನ ಪ್ರೋತ್ರಾಹವನ್ನು...

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...

ಯಾವುದೇ ಗೊಂದಲದ ಬಗ್ಗೆ ಪ್ರಶ್ನೆಯೇ ಇಲ್ಲ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ್ದು ನಮಗೆಲ್ಲ ಸಂತೋಷ ತಂದಿದೆ, ಬೊಮ್ಮಾಯಿ ಅವರಿಗೆ ವಿವಿಧ ಕ್ಷೇತ್ರದಲ್ಲಿ ಅನೂಭವವಿದ್ದು ನಮಗೆಲ್ಲ ವಿಶ್ವಾಸವಿದೆ ಅವರು ತಮ್ಮ ನಾಯಕತ್ವವನ್ನು ಅಭಿವೃದ್ಧಿ ಪತದಲ್ಲಿ ಸಾಗಿ ಹಾಗೇ ನಮ್ಮ ರಾಜ್ಯವನ್ನು ಬಹಳ ಎತ್ತರದ ಸ್ಥಾನದಲ್ಲಿ ನೋಡಬೇಕು ಎಂದು ಬಯಸುತ್ತೆವೆ ಅದಕ್ಕೆ...

ನನಗೆ ಯಾವುದೇ ನಿರೀಕ್ಷೆ ಇಲ್ಲ ; ಅಶ್ವಥ್ ನಾರಾಯಣ್

www.karnatakatv.net : ಬೆಂಗಳೂರು : ನೂತನ ಮುಖ್ಯ ಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಜನತೆಯ ಪರವಾಗಿ ಹಾಗೂ ನನ್ನ ವಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತಿದ್ದೆನೆ. ನೂತನ ಸಿಎಂ ಆಗಿರೋ ಬೊಮ್ಮಾಯಿ ಅವರು ಪಕ್ಷದ ವರಿಷ್ಟರನ್ನು ನಿರ್ಧಾರಮಾಡಬೇಕು.. ಯಾರು ಇರಬೇಕು ಯಾರು ಬಿಡಬೇಕು ಎಂಬುದು ಅವರೆ ಹೇಳುತ್ತಾರೆ. ಯಾರಿಗೆ ಯಾವ...

ರಾಜಭವನದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

www.karnatakatv.net : ಬೆಂಗಳೂರು : ಒಂದು ವಾರದೊಳಗೆ ಸಚಿವ ಸಂಪುಟ ರಚನೆಯನ್ನು ಮಾಡಲಾಗುದು ಹಾಗೇ ಸಿಎಂ ರೆಸ್ ನಲ್ಲಿ ನನ್ನ ಹೆಸರು ಇದ್ದದ್ದು ನಿಜ.. ಬೇರೆ ಬೇರೆ ಕಾರಣದಿಂದ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.. ಬಸವರಾಜ ಅವರು ಸಿಎಂ ಆಗಿರೋದು ನನಗೆ ನಾನೇ ಸಿಎಂ ಆಗಿರೋಹಾಗೇ  ಸಂತೋಷವಾಗುತ್ತಿದೆ ಎಂದು ಆರ್ ಅಶೋಕ್ ಅವರು ತಿಳಿಸಿದ್ದಾರೆ. https://www.youtube.com/watch?v=b29SFSl5E00 https://www.youtube.com/watch?v=ydN1c_azw_s https://www.youtube.com/watch?v=56PrdorHW-I

ನೂತನ ಸಿಎಂ ಬಸವರಾಜ ಅವರ ನಾಮಫಲಕ ಬದಲಾವಣೆ

www.karnatakatv.net : ಬೆಂಗಳೂರು : ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೆ ಬೊಮ್ಮಾಯಿ ಅವರ ಕಚೇರಿಗೆ ನಾಮಫಲಕವನ್ನು ಜೋಡಿಸಲಾಯಿತು, ಮುಂಚೆ ಇದ್ದ ಯಡಿಯೂರಪ್ಪ ಅವರ ನಾಮ ಫಲಕವನ್ನು ತೆಗೆದು ಈಗ ಬೊಮ್ಮಾಯಿ ಅವರ ಹೆಸರಿನ ನಾಮ ಫಲಕವನ್ನು ಹಾಕಲಾಯಿತು  ಹಾಗೇ ಕಚೇರಿಯಲ್ಲಿ ಪೂಜೆಯನ್ನು ಸಲ್ಲಿಸಿದರು. https://www.youtube.com/watch?v=1VSFCbYfHyI https://www.youtube.com/watch?v=4aPnbWjcQ1c https://www.youtube.com/watch?v=G68-QH8xciw
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img