Friday, June 19, 2026

karnataka

ಬಸವರಾಜ್ ಬೊಮ್ಮಾಯಿ ಅವರು ನೂತನ ಸಿಎಂ

www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆದಿದ್ದು  ಅದರಲ್ಲಿ ಲಿಂಗಾಯತ್ ಸಮುದಾಯದವರಾದ ಇವರು ಇಂದು ನೂತನವಾಗಿ ಕರ್ನಾಟಕದ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹಾಗೆ ನಾಳೆ ಮಧ್ಯಾಹ್ನ ಪ್ರಮಾಣವಚನವನ್ನು ಸ್ವಿಕರಿಸಲಿದ್ದಾರೆ. https://www.youtube.com/watch?v=VsR4kpOsaMk https://www.youtube.com/watch?v=zvVImWH52gg https://www.youtube.com/watch?v=T6yI4jBhL0Y

ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...

ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ: ಜಿ.ಎಂ ಸಿದ್ಧೇಶ್ವರ್

www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...

ರಾಯಚೂರು ಬ್ರೇಕಿಂಗ್ : ಕಟ್ಟಡ ಕಾರ್ಮಿಕರ ಮೇಲೆ ಲಾಠಿ ಚಾರ್ಜ್…!

www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ: ರಮೇಶ್ ಜಾರಕಿಹೊಳಿ

www.karnatakatv.net ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ.  ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರವಾಗಿ ಉತ್ತರಿಸಿದ ಅವರು, ರಾಜೀನಾಮೆ ನೀಡುವ‌ ವಿಚಾರ ಮುಗಿದ ಹೋದ...

ಜಿಲ್ಲಾಡಳಿತದ ಆದೇಶದ ಮೇರೆಗೆ ೧೬ ವರ್ಷದ ಮಕ್ಕಳಿಗೆ ಲಸಿಕೆ.

www.karnatakatv.net ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ಲಸಿಕೆ ನೀಡುವ ಕಾರಯಕ್ರಮ ಆರಂಭವಾಗಿದೆ. ಪ್ರೈಮರಿ ಹೆಲ್ತ್ ಆಫೀಸರ್ ಸುಮಿತ್ರ ರಿಂದ ಮಕ್ಕಳಿಗೆ‌ ಲಸಿಕೆ. ಮಕ್ಕಳಿಗೆ ಡಿ.ಡಿ. ಟೆಕ್ನೆಸ್ ಹಿಪ್ಟೆರಿಯಲ್ ಎಂಬ ಲಸಿಕೆ ನೀಡಲಾಗುತ್ತಿದೆ. ಕೆಮ್ಮು, ದಮ್ಮು, ಧನುರ್ವಾಯು ಸೋಂಕು, ನಾಯಿ ಕೆಮ್ಮು, ಚರ್ಮರೋಗಗಳಿಗೆ ಈ ಲಸಿಕೆ ಪ್ರತಿರೋಧವಾಗುತ್ತದೆ ಎಂದು ಹೇಳಿದ್ದಾರೆ. ಮಕ್ಕಳಲ್ಲಿ ಹೆಚ್ಚಾಗಿ...

ಶಾಲೆಗಳು ಓಪನ್ ಆಗುವ ಸಾಧ್ಯತೆ..

www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ...

ಕೆರೆ ಕೋಡಿ ತುಂಬಿ ರೈತರ ಜಮೀನಿಗೆ ನುಗ್ಗಿದ ನೀರು

www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...

ಮತ್ತೆ ಏರಿದ ಪಟ್ರೋಲ್ ರೇಟ್

ಮುಂಬೈ: ಕೊರೊನಾದಿಂದ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಬೇಸರದ ಸಂಗತಿ ಏನಪ್ಪ ಅಂದ್ರೆ ದಿನ ನಿತ್ಯದ ವಸ್ತುಗಳು ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದಿನೇ ದಿನೇ ಶತಕ ದಾಟುತ್ತಿರುವುದು. ಈ ಮೊದಲು ದಿನಕ್ಕೆ ಪೈಸೆಗಳಲ್ಲಿ ಹೆಚ್ಚಾಗುತ್ತಿದ್ದ ದರ ಇತ್ತೀಚೆಗೆ ರೂಪಾಯಿಗಳಲ್ಲಿ ಏರಿಕೆಯಾಗುತ್ತಿದೆ. ಮುಂಬೈನಲ್ಲಿ ಇಂದಿನ ಬೆಲೆ ರೂ. 107 ಆಗಿದೆ. ಜುಲೈ ತಿಂಗಳ ಅಂತ್ಯಕ್ಕೆ...

ಎರಡು ತಿಂಗಳ ಬಳಿಕ ಕೇರಳಾ-ಕರ್ನಾಟಕ ಬಸ್ ಸಂಚಾರ

www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk
- Advertisement -spot_img

Latest News

Hubli Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಕಿತ್ತೂರು ಕರ್ನಾಟಕ ಭಾಗಕ್ಕೆ...
- Advertisement -spot_img