Friday, September 11, 2026

karnataka

ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕರಿಸಿದರು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರತಿಜ್ಞಾವಿದಿಯನ್ನು...

ಯಡಿಯೂರಪ್ಪ ಪಕ್ಷದಲ್ಲೇ ಇದ್ದಾರೆ ಅವರೆನು ಪಾರ್ಟಿ ಬಿಟ್ಟು ಹೋಗಿದ್ದಾರಾ?

www.karnatakatv.net : ಸಿಎಂ ಬದಲಾಗಿದ್ದಾರೆ ಹೊರತು ಬೇರೆ ಏನೂ ಬದಲಾಗಿಲ್ಲ..ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಹೊಸ ಸಿಎಂ ಆಯ್ಕೆಯಾಗಿದೆ ನಾವು 17 ಜನ ಎಲ್ಲರೂ ಖುಷಿಯಾಗಿದ್ದೀವಿ ನಮಗೆ ಆತಂಕ ಏನೂ ಇಲ್ಲ ನಾವು ಬೆಂಗಳೂರು ನಂಬಿಕೊಂಡು ಪಾರ್ಟಿಗೆ ಬಂದವರು ದೆಹಲಿ ನೋಡಿಕೊಂಡು ಅಲ್ಲ.. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಕ್ಯಾಬಿನೇಟ್ ಗೆ ಸೇರ್ಪಡೆ...

ಇಂದು ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು ಇಂದು ಅವರು ಪ್ರಮಾನ ವಚನವನ್ನು ಸ್ವೀಕಾರ ಹಿನ್ನಲೆ.. ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್.. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ.. ಆರು  ಡಿಸಿಪಿ, ಎಸಿಪಿಗಳು ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ನಿಯೋಜನೆ...

ನೂತನ ಸಿಎಂ ಅವರ ವ್ಯಕ್ತಿ ಪರಿಚಯ

www.karnatakatv.net : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯತ ಸಮುದಾಯದ  ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಸವರಾಜ ಬೊಮ್ಮಾಯಿ , ಜನನ: 28-01-1960, ಜನ್ಮಸ್ಥಳ: ಹುಬ್ಬಳ್ಳಿ, ತಂದೆ: ದಿವಂಗತ ಎಸ್‌.ಆರ್‌. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು), ತಾಯಿ: ಗಂಗಮ್ಮ ಎಸ್‌.ಬೊಮ್ಮಾಯಿ, ಧರ್ಮಪತ್ನಿ: ಚನ್ನಮ್ಮ ಬಿ.ಬೊಮ್ಮಾಯಿ, ಮಕ್ಕಳು: ಪುತ್ರ...

ನೂತನ ಸಿಎಂ ಒಬ್ಬರೆ ಹೋಗಿ ಪ್ರತಿಜ್ಞೆ ಸ್ವಿಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನಕ್ಕೆ ಹೋಗಿ  ಪ್ರತಿಜ್ಞೆಯನ್ನು ಸ್ವಿಕರಿಸುವುದಾಗಿ ಹೇಳಿದರು, ಹಾಗೇ ಆದಷ್ಟು ಬೇಗ ಸಚಿವ ಸಂಪುಟವನ್ನು ರಚಿಸುವುದಾಗಿ ಹಾಗೇ ತಾವು ಒಬ್ಬರೆ ಹೋಗಿ...

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರು ಇಂದು  ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನವನ್ನು ಸ್ವಿಕರಿಸುತ್ತಿದ್ದಾರೆ, ರಾಜಭವನ ದಲ್ಲಿ ಎಲ್ಲಾ ವ್ಯವಸ್ಥೆ ನಡೆದಿದ್ದು ಇನ್ನೇನು ಕೆಲವೇ  ಕ್ಷಣದಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನವನ್ನು ಸ್ವಿಕರಿಸುತ್ತಾರೆ, ಹಾಗೇ ಜಾತಿಯ ಆಧಾರದ ಮೇಲೆ ಡಿಸಿಎಂ ಮಾಡಲು ಮುಂದಾಗಿದ್ದು ದೆಹಲಿ...

ಬಸವರಾಜ್ ಬೊಮ್ಮಾಯಿ ಅವರು ನೂತನ ಸಿಎಂ

www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆದಿದ್ದು  ಅದರಲ್ಲಿ ಲಿಂಗಾಯತ್ ಸಮುದಾಯದವರಾದ ಇವರು ಇಂದು ನೂತನವಾಗಿ ಕರ್ನಾಟಕದ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹಾಗೆ ನಾಳೆ ಮಧ್ಯಾಹ್ನ ಪ್ರಮಾಣವಚನವನ್ನು ಸ್ವಿಕರಿಸಲಿದ್ದಾರೆ. https://www.youtube.com/watch?v=VsR4kpOsaMk https://www.youtube.com/watch?v=zvVImWH52gg https://www.youtube.com/watch?v=T6yI4jBhL0Y

ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...

ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ: ಜಿ.ಎಂ ಸಿದ್ಧೇಶ್ವರ್

www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...

ರಾಯಚೂರು ಬ್ರೇಕಿಂಗ್ : ಕಟ್ಟಡ ಕಾರ್ಮಿಕರ ಮೇಲೆ ಲಾಠಿ ಚಾರ್ಜ್…!

www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img