ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ವಿಚಾರ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಧಗಧಗಿಸುತ್ತಿದೆ. ಈ ಮಧ್ಯೆ ಜೆಡಿಎಸ್ ಪಾಳಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಕೇಂದ್ರ ಸಚಿವ, ಹಾಲಿ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯಕ್ಕೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ...
ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು ಧರಣಿ...
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್ಲೈನ್ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್ 12ರವರೆಗೆ...
ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...
ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್ಗೆ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...
ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್. ಪಾಟೀಲ್ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು.
ರಾಹುಲ್ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...
ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್, ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ನಾಯಕ ಬಿಎಲ್ ಸಂತೋಷ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಮತ್ತು ವಿವಿಧ ಜಿಲ್ಲೆಗಳ ಪ್ರಮುಖ ಮುಖಂಡರೂ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎನ್....
ಬಿಹಾರ ಚುನಾವಣೆ ಘೋಷಣೆಯಾಗುವ ಮುನ್ನವೇ, ಬಿಜೆಪಿ ಪಾಲಿಗೆ ಮಿತ್ರಪಕ್ಷಗಳೇ ಬಿಸಿತುಪ್ಪವಾಗುತ್ತಿವೆ. ಸದ್ಯದ ಬೆಳವಣಿಗೆಗಳನ್ನ ನೋಡಿದ್ರೆ 2018ರಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಸನ್ನಿವೇಶವೇ, ಬಿಹಾರದಲ್ಲಿ ಮರುಕಳಿಸುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಿಹಾರ ಚುನಾವಣೆ ಕುರಿತ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಬಿಹಾರ ಸಿಎಂ...
ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...
ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ.
ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...