Friday, September 11, 2026

karnataka

ಪಿಯುಸಿ ನಂತರ ಈ ಕೋರ್ಸ್ ಮಾಡಿದ್ರೆ 100% ಕೆಲಸ ಗ್ಯಾರಂಟಿ, ಉದ್ಯಮ ಮಾಡಲು ಸರ್ಕಾರವೇ ಸಾಲ ಕೊಡುತ್ತೆ..!

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ.. ಪದವಿ, ಸ್ನಾತ್ತಕೋತ್ತರ ಪದವಿ ಮಾಡಿದವರು ಕೆಲಸವಿಲ್ಲದೇ ಕಂಗಾಲಾಗಿದ್ದಾರೆ. ಸ್ಕಿಲ್ ಬೇಸ್ ಮೇಲೆ ಕೆಲಸ ಪಡೆದವರು ಹೇಗೋ ಕೆಲಸ ಮಾಡಿಕೊಂಡು ಹೋಗ್ತಿದ್ದಾರೆ.. ಈ ಹಿನ್ನೆಲೆ ಕೇಂದ್ರ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡ್ತಿದೆ.. ಪಿಯುಸಿ ಪಾಸಾದ.. ಅಂದ್ರೆ, ಸೈನ್ಸ್, ಕಾಮರ್ಸ್,...

ರಾಜ್ಯದಲ್ಲಿ 4,764 ಮಂದಿಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ 2050 ಕೇಸ್..!

ರಾಜ್ಯದಲ್ಲಿಂದು 4,764 ಮಂದಿಗೆ ಕೊರೊನಾ ಸೋಂಕುತಗುಲಿದ್ದು, ಬೆಂಗಳೂರಿನಲ್ಲಿ 2050 ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ. ಅಲ್ಲದೇ, 55 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. https://youtu.be/JOi1Qvy64zs ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೇರಿದೆ. ಅಲ್ಲದೇ ರಾಜ್ಯದಲ್ಲಿ 75, 833 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ 1,780 ಗುಣಮುಖರಾಗಿದ್ದಾರೆ. https://youtu.be/HTdVTm_hrQg ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್,...

ಹಂಪಿ ಭೂ ಕಂಪನದ ಅಸಲಿ ಸತ್ಯ..!

ಕರ್ನಾಟಕ ಟಿವಿ :  ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ  ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ  ಇಲಾಖೆಯ ವಿಜ್ಞಾನಿ...

ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು..?

ಕರ್ನಾಟಕ ಟವಿ : ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು ಇದ್ದಾರಾ..? ಹೀಗಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳ್ತಿದ್ದಾರೆ. ಯಾಕಂದ್ರೆ, ಮಹಾರಾಷ್ಟ್ರದಿಂದ ಬಂದ 75%, ದೆಹಲಿಯಿಂದ ಬಂದ 50%, ಇತರ ರಾಜ್ಯಗಳಿಂದ ಬಂದ 25% ಜನರಿಗೆ ಸೋಂಕು ದೃಢಪಟ್ಟಿಗೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ರು. ಉತ್ತರಪ್ರದೇಶಕ್ಕೆ ದೆಹಲಿ ಹಾಗೂ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನದಿಂದ...

ಕೊರೊನಾ ಸೋಂಕು ನಿವಾರಣ ಸಿಂಪಡಣೆ ಟನಲ್

ಕರ್ನಾಟಕ ಟಿವಿ ಮಂಡ್ಯ: ಕೋರೋನ ವೈರಸ್ ದಿನದಿಂದ ದಿನಕ್ಕೆ ಹರಡುತ್ತಿರುವ ದೃಷ್ಟಿಯಿಂದ ನಾಗಮಂಗಲ ಪಟ್ಟಣದ ಕ್ರೀಡಾಂಗಣದಲ್ಲಿರುವ ಮಾರುಕಟ್ಟೆ ದ್ವಾರದಲ್ಲಿ ಸೋಂಕು ನಿವಾರಕ ಸಿಂಪಡಣಾ ಟನಲ್ ಸ್ಥಾಪಿಸಿ  ಜನತೆಯ ಅನುಕೂಲಕ್ಕೆ ಮಾಜಿ ಸಂಸದ ಹಾಗೂ ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಚಲುವರಾಯಸ್ವಾಮಿ ಮಹಾಮಾರಿ ಕೋರೋನ ವೈರಸ್ ಅನ್ನು ತೊಲಗಿಸಲು ಕರ್ನಾಟಕದಲ್ಲಿ ಮೊದಲ ಬಾರಿಗೆ ಯಾದಗಿರಿ ಯಲ್ಲಿ...

ದೇಶದಲ್ಲಿ ಕಾನೂನಿಗಿಂತ ದ್ವೇಶ ರಾಜಕಾರಣ ಮೇಲುಗೈಯಾಗಿದೆ

ಕರ್ನಾಟಕ ಟಿವಿ : ಇಡಿ ಅಧಿಕಾಗಳ ಬಂಧನದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜರ್ಜರಿತರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ಕುಳಿತಾದ ವಿಡಿಯೋ ಟ್ವೀಟ್ ಮಾಡಿ ಮೋದಿ-ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾನೂನಿಗಿಂತ ರಾಜಕೀಯ ದ್ವೇಷವೇ ಮೇಲುಗೈ ಸಾಧಿಸಿದೆ ಅಂತ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. https://twitter.com/DKShivakumar/status/1169241190778073089?s=20

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img