Wednesday, June 24, 2026

karnataka

ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ. https://youtu.be/2W664ytuxsU ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...

Job alert : ಡಿಗ್ರಿ ಪಾಸಾದವರಿಗೆ ಕರ್ನಾಟಕ ಬ್ಯಾಂಕ್​​ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಡಿಗ್ರಿ ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿಸುದ್ಧಿ. ಭಾರತದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ಪ್ರಸ್ತುತ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 26 ಕೊನೆಯ ದಿನವಾಗಿದೆ....

Karnataka :ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಬೆಳೆ ವಿಮೆ ಅರ್ಜಿ ಸಲ್ಲಿಸುವುದು ಹೇಗೆ ?

ಪ್ರಕೃತಿ ವಿಕೋಪಗಳಿಂದ ರೈತರು ಬೆಳೆದಿರುವ ಬೆಳೆಗಳು ಸರಿಯಾದ ಬೆಳೆಯದೆ ರೈತರಿಗೆ ನಷ್ಟ ಅನುಭವಿಸುವಂತಾಗುತ್ತಿದೆ. ಅಂತಹ ಸಂದರ್ಭದಲ್ಲಿ ಸರ್ಕಾರವು ನೀಡುವ ವಿಮೆಯ ಮೊತ್ತವು ರೈತರಿಗೆ ಸಹಾಯವಾಗುತ್ತದೆ. ರೈತರು ತಾವು ಬೆಳೆದ ಬೆಳೆಗಳಿಗೆ ಜುಲೈ ತಿಂಗಳ ಒಳಗಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಕರ್ನಾಟಕ ರೈತ ಸುರಕ್ಷಾ ಪ್ರಧಾನ್ ಮಂತ್ರಿ, ಫಸಲ್ ಭಿಮಾ ಯೋಜನೆಯ ಬೆಳೆ ವಿಮೆ ಅರ್ಜಿ ಸಲ್ಲಿಕೆ...

Karnataka: ಶಿರಸಿಯ ‘ವಿಶ್ವ’ಸುಂದರಿ ; ಶೃತಿಗೆ ವಿಶ್ವ ಸುಂದರಿ ಕಿರೀಟ

ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. https://youtu.be/63hN1zAlfy4?si=3co93svDkXr4Ylw9 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್...

Kolar :ಕಾಲೇಜಿನಲ್ಲೇ ಗಂಡು ಮಗುವಿಗೆ ಜನ್ಮ! ;ಮಗು ಕರುಣಿಸಿದ ಭೂಪನಿಗೆ ಹುಡುಕಾಟ!

ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು. ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕಾಲೇಜು ಬೆಚ್ಚಿಬಿದ್ದಿದೆ. ಇದು ಉತ್ತರ ಪ್ರದೇಶನೋ ಅಥವಾ ಬಿಹಾರದಲ್ಲಿ ನಡೆದ ಘಟನೆಯಲ್ಲ. ಬದಲಾಗಿ ಕರ್ನಾಟಕದಲ್ಲೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. https://youtu.be/KloCarQFvAQ?si=gHmuCCVYI5Vbaet0 ಕೋಲಾರ ಹೊರವಲಯದಲ್ಲಿ...

ನಮ್ಮ ರಾಜಧಾನಿ.. ತಮಿಳುನಾಡಿಗೆ ಬಿರಿಯಾನಿ

ಕರ್ನಾಟಕ ತಮಿಳುನಾಡು ಶಾಕ್ ಕೊಟ್ಟಿದೆ. ಕರ್ನಾಟಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗದ ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಹತ್ತಿರದಲ್ಲಿರುವ ಹೊಸೂರಿನಲ್ಲಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಿದೆ. https://youtu.be/naT4U74Lm5E?si=KEnXE5XmWzsFVgTS ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ವಿಧಾನಸಭೆಯಲ್ಲಿ...

Karnataka ;150 ಕೋಟಿ ಬಜೆಟ್ ಚನ್ನಪಟ್ಟಣ ಉಪಚುನಾವಣೆ : ಡಿಕೆ ಬ್ರದರ್ಸ್ ಎಂಟ್ರಿ, ಮೈತ್ರಿಯಲ್ಲಿ ಗೊಂದಲ

ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...

Karnataka ; ರಾಜ್ಯದಲ್ಲಿ ಬಾರಿ ಮಳೆ ; ತತ್ತರಿಸಿಹೋದ ಜನಸಾಮಾನ್ಯರು

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗೋ ಸಂಭವವಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. https://youtu.be/B-urSBBYoHY?si=5xqKKXPfKqfrhUdu ಇನ್ನೂ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ...

Karnataka ; 17 ನೂತನ ಎಂಎಲ್​ಸಿಗಳು ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಪದಗ್ರಹಣ ಮಾಡಿದ್ರು. ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ...

Karnataka : ಕಾಂಗ್ರೆಸ್ ಸರ್ಕಾರ ದಿವಾಳಿ: ಯತ್ನಾಳ್

ಬಿಪಿಎಲ್ ಕಾರ್ಡ್​ನ ಪುರುಷರಿಗಾದರೂ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ವಿಜಯಪುರ ನಗರದ ಹೊರವಲಯದ ಹೈವೇಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಯತ್ನಾಳ್, ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img