Sunday, September 13, 2026

karnataka

GRUHALAKSHMI: ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಸದ್ಯ ಈ ಗೃಹಲಕ್ಷ್ಮಿ ಯೋಜನೆ ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ ಸಿಗುತ್ತಿರುವ ಈ ಯೋಜನೆಯ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಸದ್ಯ ಅತ್ತೆ-ಸೊಸೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು...

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ

Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ. ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...

New Delhi : ಸಾಲದ ಸುಳಿಯಲ್ಲಿ ದೇಶದ ಟಾಪ್ 10 ರಾಜ್ಯಗಳು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ಬಂಡವಾಳ ವಿನಿಯೋಗ ಮತ್ತು ಮಧ್ಯಮ ಆದಾಯದ ಬೆಳವಣಿಗೆ ನಡುವೆಯೂ ದೇಶದ ಹಲವು ರಾಜ್ಯಗಳು ಸಾಲದ ಸುಳಿಯಲ್ಲಿ ಸಿಕ್ಕಿ ವಿಲವಿಲ ಒದ್ದಾಡುತ್ತಿವೆ. ರಿಸರ್ವ್ ಬ್ಯಾಂಕ್​ ಆಫ್ ಇಂಡಿಯಾ (RBI) ಪ್ರಕಾರ 2024ರ ಮಾರ್ಚ್​ವರೆಗೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳ ಒಟ್ಟು ಸಾಲ ಬರೋಬ್ಬರಿ 75 ಲಕ್ಷ ಕೋಟಿಯಷ್ಟಿದೆ. 2025ರ...

Udupi :ಪ್ರಾಣ ತೆಗೆದ ರೀಲ್ಸ್​ ಕಿತಾ‘ಪತಿ’.. ಕಟ್ಟಿಕೊಂಡವಳನ್ನೇ ಕೊಚ್ಚಿಕೊಂ*ದ ಪಾಪಿಪತಿ

ಉಡುಪಿ: ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಪತಿಯೇ ಕತ್ತಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. https://youtu.be/b4qCv-Z_R6Q?si=xlHc2aeeDT_uZZ9U   ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಆರೋಪಿ ಕಿರಣ್ ಉಪಾಧ್ಯನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಮೃತ ಜಯಶ್ರೀ ಹಾಗೂ ಕಿರಣ್ ದಂಪತಿ...

JSW Steel: ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

ಬೆಂಗಳೂರು: ಜಿಂದಾಲ್‌ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್​ ಇದೀಗ ಅದೇ ಜಿಂದಾಲ್​ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ. 2021ರಲ್ಲಿ ಬಿ.ಎಸ್‌.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...

ಗಂಡನಿಂದ ಪ್ರತಿ ತಿಂಗಳು 6 ಲಕ್ಷ ಬೇಕು – ಮಹಿಳೆಗೆ ಹೈಕೋರ್ಟ್ ತರಾಟೆ

ತನ್ನಿಂದ ದೂರವಾದ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಜೀವನಾಂಶ ಕೋರಿದ ಪತ್ನಿಯ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಷ್ಟು ಹಣ ಬೇಕಾದ್ರೆ ತಾನೇ ದುಡಿಯುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿದ್ದ ಪತ್ನಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರಿದ್ದ ನ್ಯಾಯಪೀಠ, ಅರ್ಜಿದಾರರ ಪರ...

ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ. https://youtu.be/2W664ytuxsU ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...

Job alert : ಡಿಗ್ರಿ ಪಾಸಾದವರಿಗೆ ಕರ್ನಾಟಕ ಬ್ಯಾಂಕ್​​ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಡಿಗ್ರಿ ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿಸುದ್ಧಿ. ಭಾರತದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ಪ್ರಸ್ತುತ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 26 ಕೊನೆಯ ದಿನವಾಗಿದೆ....

Karnataka :ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಬೆಳೆ ವಿಮೆ ಅರ್ಜಿ ಸಲ್ಲಿಸುವುದು ಹೇಗೆ ?

ಪ್ರಕೃತಿ ವಿಕೋಪಗಳಿಂದ ರೈತರು ಬೆಳೆದಿರುವ ಬೆಳೆಗಳು ಸರಿಯಾದ ಬೆಳೆಯದೆ ರೈತರಿಗೆ ನಷ್ಟ ಅನುಭವಿಸುವಂತಾಗುತ್ತಿದೆ. ಅಂತಹ ಸಂದರ್ಭದಲ್ಲಿ ಸರ್ಕಾರವು ನೀಡುವ ವಿಮೆಯ ಮೊತ್ತವು ರೈತರಿಗೆ ಸಹಾಯವಾಗುತ್ತದೆ. ರೈತರು ತಾವು ಬೆಳೆದ ಬೆಳೆಗಳಿಗೆ ಜುಲೈ ತಿಂಗಳ ಒಳಗಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಕರ್ನಾಟಕ ರೈತ ಸುರಕ್ಷಾ ಪ್ರಧಾನ್ ಮಂತ್ರಿ, ಫಸಲ್ ಭಿಮಾ ಯೋಜನೆಯ ಬೆಳೆ ವಿಮೆ ಅರ್ಜಿ ಸಲ್ಲಿಕೆ...

Karnataka: ಶಿರಸಿಯ ‘ವಿಶ್ವ’ಸುಂದರಿ ; ಶೃತಿಗೆ ವಿಶ್ವ ಸುಂದರಿ ಕಿರೀಟ

ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. https://youtu.be/63hN1zAlfy4?si=3co93svDkXr4Ylw9 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img