Tuesday, April 28, 2026

karnataka

Dharshan : ದರ್ಶನ್, ಕಾಲಿಗೆ ಏಟಾಗಿದ್ದರೂ ಯುಕೆ ಫ್ಲೈಟ್ ಏರಿದ್ದು ಯಾಕೆ ..?!

Film News : ಡಿ ಬಾಸ್ ಕನ್ನಡಿಗರ ಪಾಲಿಗೆ  ಅಚ್ಚು ಮೆಚ್ಚಿನ ನಟ ಇದೀಗ ತನ್ನ ಕಾಲಿಗೆ ಸ್ವಲ್ಪ ಗಾಯ ಮಾಡಿಕೊಂಡು ಸುದ್ದಿಯಾಗುವುದರ ಜೊತೆಗೆ ಮತ್ತೆ ಕಾಲು ನೋವಿನ ಜೊತೆಗೆ ವಿದೇಶಕ್ಕೆ ಹಾರಿದ್ದಾರೆ. ಅದು ಕೂಡಾ ಕೇವಲ 10  ದಿನಗಳಿಗಾಗಿ ಹಾಗಿದ್ರೆ ದರ್ಶನ್  ಮತ್ತೆ ಯಾವುದಾದರೂ ಹೊಸ ಸಿನಿಮಾದ ಶೂಟಿಂಗ್ ತೆರಳಿದ್ರಾ ವಿದೇಶ ಕ್ಕೆ...

Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ

ರಾಯಚೂರು: ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಅಂಬೇಡ್ಕರ್ ವೃತ್ತದಿಂದ ರೈಲ್ವೆ ನಿಲ್ಧಾಣಕ್ಕೆ ಹೋಗುವ ರಸ್ತೆಯಲ್ಲಿ ಭಿಕರ ಕಾರು ಅಪಘಾತ ಸಂಭವಿಸಿದ್ದು ಮಳೆಯಲ್ಲಿ ಬೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬಂದಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ನಂತರ ಅಷ್ಟರಲ್ಲಿ ಬೈಕ್ಗೆ ಡಿಕ್ಕಿ ಆಗುವುದನ್ನುತಪ್ಪಿಸಲುಹೋಗಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...

School holiday: ರಾಯಚೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ರಾಯಚೂರು: ರಾಜ್ಯದಲ್ಲಿ ಸುಮಾರು 15 ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಎಲ್ಲಾ ಕಡೆ ಸಂಪೂರ್ಣ ಮಳೆಯಅದ ಹಿನ್ನಲೆ ಕೆರೆ ಕಟ್ಟಿಹಳ್ಳ ನದಿಗಳು ತುಂಬಿಹರಿಯುತ್ತಿವೆ ಇದರ ನಡುವೆ ಅಲ್ಲಲ್ಲಿ ಮಳೆಗಳಿಗೆ ಮರಗಳು ವಿದ್ಯುತ್ ಕಂಬಗಳು ಧರೆಗುರುಳಿ ರಸ್ತೆಗಳು ಬಂದ್ ಆಗಿವೆ ಹೀಗಾಇ ಜನ ಜೀವನ ಅಸ್ತವ್ಯಸ್ತವಾಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೂ ಮಳೆ ಮುಂದುವರಿದಿದ್ದು ಪ್ರತಿದಿನ ಹಗಲು ರಾತ್ರಿ ಎನ್ನದೆ...

jewellery: ಚಿನ್ನಕ್ಕಾಗಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿದ ಯುವಕ

ಮಂಗಳೂರು: ಹಣ ಯಾರನ್ನು ಬೇಕಾದರೂ ಸಂಬಂಧಿಕರನ್ನಾಗಿ ಮಾಡುತ್ತಾರೆ. ಸಂಬಂದಿಕರನ್ನುಸಹ ದೂರ ಮಾಡುತ್ತದೆ. ಇಲ್ಲಿ ಹಣಕ್ಕಾಗಿ  ಒಬ್ಬ ಯುವಕ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ ಅಸಲಿಗೆ ಆ ಕಥೆ ಏನು ಅಂತೀರಾ ಇಲ್ಲಿದೆ ನೋಡಿ. ತ್ರಿಶೂಲ್ ವೈಲತ್ತೂರ್ ನ ನಿವಾಸಿಯಾಗಿರುವ ಅಹ್ಮದ್ ಅಕ್ಬಲ್ ಎನ್ನುವ ಯುವಕ ಜುಲೈ 23 ರಂದು ಕೇರಳದ ತ್ರಿಶೂರ್...

Kaveri river: ಶಾಸಕರಾದ ಎ ಮಂಜು ರವರಿಂದ ಕಾವೇರಿಗೆ ಬಾಗೀನ

ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು. ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ   ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...

China: ಚೀನಾ ವಿದೇಶಾಂಗ ಸಚಿವರು ನಾಪತ್ತೆ

ಅಂತರಾಷ್ಟ್ರೀಯ ಸುದ್ದಿ: ಚೀನಾದ ವಿದೇಶಾಂಗ ಸಚಿವ ಕಾಣಿಯಾಗಿದ್ದಾರೆ ಕಳೆದ ಒಂದು ತಿಂಗಳಿನಿಂದಲೂ ಅವರು ಕಾಣೆಯಾಗಿದ್ದರು ಚೀನಾ ಸರ್ಕಾರ ಮಾತ್ರ ಇದಕ್ಕೆ ಉತ್ತರ ನೀಡುತ್ತಿಲ್ಲ.ಚೀನಾದಲ್ಲಿ ಇದಕ್ಕಿಂತ ಮುಂಚೆ ಹಲವಾರು ಸಿನಿಮಾ ನಟರು ರಾಜಕಾರಣಿಗಳು ಉದ್ಯಮಿಗಳು ಕಾಣೆಯಾಗಿದ್ದರ ಬಗ್ಗೆ ವರಧಿಗಳಾಗಿದ್ದವು, ಆದರೆ ಈಗ ಚೀನಾ ವಿಧೇಶಾಂಗ ಸಚಿವರೇ ಕಾಣಿಯಾಗಿದ್ದಾರೆ. ಹಾಗಿದ್ದರೆ ಅವರು ಎಲ್ಲಿ ಹೋದರು  ಎಂಬ ಅನುಮಾನ...

Lorry: ರಸ್ತೆ ಕುಸಿತದಿಂದಾಗ ಲಾರಿ ಸಿಲುಕಿ ಹೊರ ತೆಗೆಯಲು ಚಾಲಕ ಹರಸಾಹಸ

ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ  ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ.  ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ. ಇದು ಒಂದು ಕಡೆಯಾದರೆ  ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ  ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...

Mobile Phones: ಮಡಚುವ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ವೈಶಿಷ್ಟ್ಯದೊಂದಿಗೆ ಲಭ್ಯ

ಟೆಕ್ ಸುದ್ದಿ: ದಶಕಗಳಂದ ಪ್ರತಿ ವರ್ಷ ವೂ ನವಯುಗದಂತೆ ಗೋಚರವಾಗುತ್ತದೆ, ಯಾಕೆಂದರೆ ನಾವು ನಮ್ಮ ಜೀವನದಲ್ಲಿ ಹೊಸ ಹೊಸ ಅನುಭವಗಳನ್ನು ಪಡೆದುಕೊಳ್ಳುತ್ತೇವೆ ಹಾಕುವ ಬಟ್ಟೆ ವಾಹನಗಳು ಮತ್ತು ಮೊಬೈಲ್ ಗಳು ಹೀಗೆ ಪ್ರತಿ ದಿನವು ನಮಗೆ ಹೊಸದಾಗಿ ಪರಿಚಯವಾಗುತ್ತವೆ. ಇನ್ನು ಮೊಬೈಲ್ ಬಗ್ಗೆ ಮಾತನಾಡುವುದಾದರೆ ನಮಗೆ ಅನುಕೂಲವಾಗುವ ರೀತಿಯಲ್ಲಿ ಪರಿಚಯಿಸುತ್ತವೆ ಅದರಲ್ಲೂ ಸಧ್ಯ ಹುಟ್ಟಿಕೊಳ್ಳುತ್ತಿರುವ ಹೊಸ...

Wrestlers: ಏಷ್ಯಾನ್ ಗೇಮ್ಸ್ ಗೆ ನೇರ ಪ್ರವೇಶ ಪ್ರಶ್ನಿಸಿ ಸಲ್ಲಿಸಿದ್ದ ದೂರನ್ನು ವಜಾಗೊಳಿಸದ ನ್ಯಾಯಾಲಯ

ಕ್ರೀಡೆ: ಕುಸ್ತಿಪಟುಗಳಾದ ವಿನೇಶ್ ಪೋಗಟ್  ಮತ್ತು ಬಜರಂಗ್ ಪೂನಿಯಾ ಅವರನ್ನು ನೇರವಾಗಿ  ಏಷ್ಯಾನ್ ಗೇಮ್ಸ್ ಗೆ ಕಳುಹಿಸಲು ಭಾರತೀಯ  ಒಲಂಪಿಕ್ ಅಸೋಸಿಯೇಷನ್ ವಿನಾಯಿತಿ ನೀಡಲಾಗಿತ್ತು ಆದರೆ ಇದನ್ನು ಪ್ರಶ್ನಿಸಿ ಕೋರ್ಟ್ ಗೆ ದೂರನ್ನು ಸಲ್ಲಿಸಿದ್ದಾರೆ. ಕುಸ್ತಿ ಪಟುಗಳಾದ  ಅಂಟಿಲ್ ಪಂಘಲ್  ಮತ್ತು ಸುಜೀತ್ ಕಲ್ಕಲ್ ಅವರು  ವಿನೇಶ್ ಪೋಗಟ್ ಮತ್ತು ಬಜರಂಗ ಪೂನಿಯಾ ಏಷಿಯನ್ ಗೇಮ್ಸ್...

Jagapathi babu: ಸಲಾರ್ ಸಿನಿಮಾದಲ್ಲಿ ಜಗಪತಿಬಾಬು

ಸಿನಿಮಾ ಸುದ್ದಿ:ಈಗ ಜಗತ್ತೇ ಜಾತಕ ಪಕ್ಷಿಯಂತೆ ಕಾದು ಕುಳಿತಿರುವ ಮಾಸ್ ಸಿನಿಮಾಗಳ ಮೂಲಕ ತಮ್ಮ ವಿಭಿನ್ನ ತಂತ್ರಜ್ಞಾನದ ಅನ್ವೇಷಣೆಯಿಂದ ಸಿನಿಮಾ ಮಾಡಿ ಕನ್ನಡ ಚಿತ್ರರಂಗವನ್ನು ಜಗತ್ತೇ ತಿರುಗಿ ನೋಡುವಂತೆ ಮಾಡಿದ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ತೆಲುಗಿನ ಪ್ರಭಾಸ್ ಜೊತೆಯಾಗಿ ಸಲಾರ್ ಸಿನಿಮಾವನ್ನು ತಯಾರಿಸುತ್ತಿದ್ದಾರೆ ಈ ಎಲ್ಲಾ ವಿಷಯ  ನಿಮಗೆ ಗೊತ್ತೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img