Wednesday, January 14, 2026

karnatakaCm

ಗೊಬ್ಬರ ಗಲಾಟೆಗೆ ಮೋದಿಯೇ ಹೊಣೆ, ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸಿದ್ದು!

ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ರೈತರಿಗೆ ಅಗತ್ಯವಾದ ಗೊಬ್ಬರವನ್ನೂ ಕೇಂದ್ರ ಸರ್ಕಾರ ಸರಬರಾಜು ಮಾಡಿಲ್ಲ. ಇದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಬಿಜೆಪಿ ಸಂಸದರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 1,146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ...

ಪುನೀತ್ ಹೆಸರಿನಲ್ಲಿ ರಾಜ್ಯ ಪೊಲೀಸ್‌ ಗೆ ಆಸ್ಪತ್ರೆ ಕಲ್ಪಿಸುವಂತೆ ಸಿ ಎಂ ಗೆ ಪತ್ರ

ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ  ಕ್ಷೇತ್ರದಲ್ಲಿ ಕಳೆದ ಒಂದು...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img