ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ರೈತರಿಗೆ ಅಗತ್ಯವಾದ ಗೊಬ್ಬರವನ್ನೂ ಕೇಂದ್ರ ಸರ್ಕಾರ ಸರಬರಾಜು ಮಾಡಿಲ್ಲ. ಇದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಬಿಜೆಪಿ ಸಂಸದರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ
ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 1,146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ...
ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಳೆದ ಒಂದು...
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...