Monday, April 27, 2026

KarnatakaCrime

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

ಪಡಿತರಿಗೂ ಕನ್ನ 49 ಟನ್ ಅಕ್ಕಿ ಸೀಜ್ – ಮಾಫಿಯಾ ಶೈಲಿ ಪಡಿತರ ಅಕ್ಕಿ ಕಳವು!

ರಾಜ್ಯ ಸರ್ಕಾರ ಬಡವರ ಹೊಟ್ಟೆ ತುಂಬಲು ಆರಂಭಿಸಿರುವ 'ಅನ್ನಭಾಗ್ಯ' ಯೋಜನೆಗೆ ಈಗ ಕನ್ನ ಬಿದ್ದಿದೆ. ಈ ರಾತ್ರಿಯಲ್ಲಿ, ಭಾರೀ ಪ್ರಮಾಣದಲ್ಲಿ ಬರೋಬ್ಬರಿ 49 ಟನ್ ಪಡಿತರ ಅಕ್ಕಿ, ಅಕ್ರಮವಾಗಿ ಸಾಗಾಟವಾಗುತ್ತಿರುವ ವೇಳೆ ರೇಡ್ ನಡೆಸಿದ ಪೊಲೀಸರು ಎರಡು ಲಾರಿ ಮತ್ತು ನಾಲ್ಕು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡಜನರಿಗಾಗಿ ಅನ್ನಭಾಗ್ಯ ಯೋಜನೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img