Tuesday, October 14, 2025

#karnatakaelection

Cheluvarayaswamy: ಕೇಂದ್ರವು ತನ್ನ ಬೇಡಿಕೆಗಳನ್ನು ಅಂಗೀಕರಿಸದ ಕಾರಣ ತಮಿಳುನಾಡು ಎಸ್‌ಸಿ ಗೆ ಹೋಗಿದೆ

ಜಿಲ್ಲಾ ಸುದ್ದಿಗಳು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಅಣೆಕಟ್ಟುಗಳಲ್ಲಿನ ಪ್ರಸ್ತುತ ನೀರಿನ ಮಟ್ಟ, ತಮಿಳುನಾಡಿಗೆ ಇದುವರೆಗೆ ಬಿಡುಗಡೆಯಾದ ನೀರಿನ ಪ್ರಮಾಣ...

Santosh lad : ಕಚೇರಿಗೆ ಸಚಿವರ ದಿಢೀರ್ ಭೇಟಿ: ಕಟ್ಟಡ ಪರಿಶೀಲನೆ..!

ಧಾರವಾಡ :ಧಾರವಾಡದ ಡಿಡಿಪಿಐ ಕಚೇರಿಗೆ ದಿಢೀರ್ ಭೇಟಿ ನೀಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶಾಲಾ ಕಟ್ಟಡಗಳನ್ನು ಪರಿಶೀಲನೆ ಮಾಡಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಕಟ್ಟಡ ಹಳೆಯದಾದರೂ ತುಂಬಾ ಉತ್ತಮ ಸ್ಥಿತಿಯಲ್ಲಿದೆ ಅವ್ರು ಮತ್ತು ನಾವು ಬೇರೆ ಬೇರೆ ಜವಾಬ್ದಾರಿಯಲ್ಲಿ ಕೆಲ್ಸ ಮಾಡುವವರು ನಮಗೇನು ಎಕ್ಸ್ಟ್ರಾ ಕೊಂಬು ಇರಲ್ಲ, ಮಿನಿಸ್ಟರ್ ಅಂತ ಎಲ್ಲರೂ...

Congress: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಚಾಟನೆ ಮಾಡಬಹುದಾ?

ರಾಜಕೀಯ ಸುದ್ದಿ: ವಿಧಾನಸಭೆ ಚುನಾವನೆಯಲ್ಲಿ  ಕಾಂಗ್ರೆಸ್ ಪಕ್ಷದ  ವಿರುದ್ದ ಕೆಲಸ ಮಾಡಿದ್ದಾರೆಂದು ಪಕ್ಷದಿಂದ  ಮಾಜಿ ಶಾಸಕ ವಾಸು ಅವರಿಗೆ  ಪಕ್ಷದಿಂದ ಉಚ್ಚಾಟನೆ ಮಾಡಿತ್ತಾರೆ ಎನ್ನಲಾಗುತ್ತಿದೆ.ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷರಾದ ರೆಹಮಾನ್ ಖಾನ್ ಅವರು ಮಾಜಿ ಶಾಸಕ  ವಾಸುಗೆ ನೋಟಿಸ್ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ...

ಬಿಜೆಪಿಗೆ ಭರ್ಜರಿ ಗೆಲುವು ಪಕ್ಕಾ; ಅಮಿತ್ ಶಾ ಹೀಗೆ ಹೇಳಿದ್ಯಾಕೆ…?

political news ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.  ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು  ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img