Friday, October 18, 2024

karnatakafilm

ಕೆಜಿಎಫ್-2 ಕಿಲ್ಲರ್ ಕಾಂಬಿನೇಶನ್ ಇವ್ರು..! ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..!

KGF-2 ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..! ಕೆಜಿಎಫ್-2 ಸಿನಿಮಾನ ಬಿಗ್ ಸ್ಕ್ರೀನ್ ಮೇಲೆ ಕಣ್ತುಂಬಿಕೊAಡ ಬಳಿಕ ಎಲ್ಲರಿಗೂ ಒಂದು ಕುತೂಹಲ ಬರೋದು ಕಾಮನ್. ಅಷ್ಟೊಂದು ಧೂಳು ಇರೋ ಪ್ರದೇಶದಲ್ಲಿ ಈ ಸಿನಿಮಾವನ್ನ ಹೇಗೆ ಶೂಟ್ ಮಾಡಿದ್ರು. ಸೆಟ್‌ಗಳ ವರ್ಕ್ ಹೇಗೆ ನಡೀತು..ಸಿನಿಮಾಟೋಗ್ರಫರ್‌ಗೆ ಈ ಸಿನಿಮಾ ಶೂಟಿಂಗ್ ಎಷ್ಟು ಚಾಲೆಂಜಿಂಗ್ ಆಗಿತ್ತು ಎಂಬುದು..ಇದಕ್ಕೆ ಉತ್ತರ ಚಿತ್ರತಂಡವೇ ಈಗ...

ಅವಳಿ ಮಕ್ಕಳ ತಾಯಿಯಾದ ಅಮೂಲ್ಯ ಆ ದಿನಗಳನ್ನ ತುಂಬಾ ಮಿಸ್ ಮಾಡ್ಕೊಳ್ತಿದ್ದಾರಂತೆ..!

ಚಂದನವನದ ಚಿತ್ತಾರದ ಗೊಂಬೆ, ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಈಗ ತಮ್ಮ ಮಕ್ಕಳೊಂದಿಗೆ ಅತ್ಯಮೂಲ್ಯ ಸಮಯವನ್ನ ಕಳೆಯುತ್ತಿದ್ದಾರೆ. ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರೋ ಅಮೂಲ್ಯ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಮಕ್ಕಳಿಗೆ ಎರಡು ತಿಂಗಳು ತುಂಬಿದ ಖುಷಿಯಲ್ಲಿ ಒಂದು ಭಾವುಕ ಪೋಸ್ಟ್ ನ ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ...

ಆಕಾಶ್ ಜೋಶಿ “ಅಂತರ್ ಕಲಹ” ಕ್ಕೆ ಮೆಚ್ಚುಗೆಯ ಮಹಾಪೂರ..!

ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ‌. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img