Tuesday, April 28, 2026

karnatakafilms

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...

ಮೇ-27ಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ‘ಕೆಜಿಎಫ್-2’..!

ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img